ತಾಪಮಾನವು ಗರಿಷ್ಠ ಮಟ್ಟದಲ್ಲಿ ಇರುವುದರಿಂದ ವಾಯವ್ಯ ಭಾಗದಲ್ಲಿ ಹೆಚ್ಚಿನ ಪರಿಣಾಮ ಉಂಟಾಗಲಿದ್ದು, ಗೋಧಿ ಉತ್ಪಾದನೆ ಕಡಿಮೆ ಆಗುತ್ತದೆ. ವಿದ್ಯುತ್ ಸಂಪರ್ಕ ಕಡಿತಕ್ಕೂ ಕಾರಣವಾಗುತ್ತದೆ. ಈಗಾಗಲೇ ಗರಿಷ್ಠ ಮಟ್ಟದಲ್ಲಿ ಇರುವ ಹಣದುಬ್ಬರವು ಇನ್ನಷ್ಟು ಹೆಚ್ಚಾಗಲಿದ್ದು, ಆರ್ಥಿಕ ಬೆಳವಣಿಗೆಗೆ ಅಡ್ಡಿಯುಂಟು ಮಾಡುತ್ತದೆ ಎಂದು ಹೇಳಿದೆ.