‘ಆತ್ಮನಿರ್ಭರ ಭಾರತ’ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ನಿಂದ ಒದಗಿಸುತ್ತಿರುವ ಸೇವೆಗಳ ಬಗ್ಗೆ ಗ್ರಾಹಕರಿಂದ ಮಾಹಿತಿ ಪಡೆದುಕೊಂಡರು. ತಮ್ಮ ಬ್ಯಾಂಕ್ ಜೂನ್ ತ್ರೈಮಾಸಿಕದಲ್ಲಿ ₹ 174 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಅವಧಿಯಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ಉತ್ತಮ ಕಾರ್ಯದಕ್ಷತೆ ತೋರಿದೆ ಎಂದು ರಾಘವೇಂದ್ರ ಅವರು ತಿಳಿಸಿದರು.