ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ: ಒಣದ್ರಾಕ್ಷಿ ಉತ್ಪಾದನೆ ಕುಸಿತ

ದ್ರಾಕ್ಷಿ ಇಳುವರಿಗೆ ಪೆಟ್ಟು: ಬೆಳೆಗಾರರಿಗೆ ದಕ್ಕದ ದರ ಏರಿಕೆ ಲಾಭ
Published : 3 ಮೇ 2025, 23:36 IST
Last Updated : 3 ಮೇ 2025, 23:36 IST
ಫಾಲೋ ಮಾಡಿ
Comments
ಇಳುವರಿ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು. ಫಸಲ್‌ ಬಿಮಾ ಯೋಜನೆಯಡಿ ಕಂತು ಪಾವತಿಸಿದವರಿಗೆ ಹೆಚ್ಚಿನ ವಿಮಾ ಮೊತ್ತ ನೀಡಬೇಕು.
ಅಭಯಕುಮಾರ್‌ ನಾಂದ್ರೇಕರ, ಅಧ್ಯಕ್ಷ, ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ
ವರ್ಷಕ್ಕೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದರೂ ಅಥಣಿಯಲ್ಲಿ ಒಣದ್ರಾಕ್ಷಿ ಮಾರಾಟಕ್ಕೆ ವ್ಯವಸ್ಥೆ ಇಲ್ಲ. ಸರ್ಕಾರ ಸ್ಥಳೀಯವಾಗಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು.
ಎಂ.ಜಿ. ಪಾಟೀಲ, ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT