ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಮಂಡಳಿಗೆ ರಾಜ್ಯಸಭಾ ಸದಸ್ಯ ಕೆ. ನಾರಾಯಣ ಆಯ್ಕೆ

Last Updated 23 ಡಿಸೆಂಬರ್ 2021, 19:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ ಮತ್ತು ಸಂಪತಿಯಾ ಉಯಿಕೆ ಅವರನ್ನು ಕೇಂದ್ರ ರೇಷ್ಮೆ ಮಂಡಳಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ನಾರಾಯಣ ಅವರು ಮಂಗಳೂರಿನವರು. ಸಂಪತಿಯಾ ಅವರು ಮಧ್ಯಪ್ರದೇಶ ರಾಜ್ಯಕ್ಕೆ ಸೇರಿದವರು. ಈ ಇಬ್ಬರು ಸದಸ್ಯರ ಆಯ್ಕೆಯು ಬುಧವಾರ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT