ಬಿಜೆಪಿ ಕೇಂದ್ರದಲ್ಲಿ ತಾನು ಮಾಡಿದ ಅಭಿವೃದ್ಧಿಯ ಮಾಹಿತಿ ಹೇಳುತ್ತಿಲ್ಲ.ಬರೀ ಕೋಮು ದ್ವೇಷ ಬೆಳೆಸಿ ಜಾತಿ–ಧರ್ಮಗಳ ನಡುವೆ ಒಡಕು ಮೂಡಿಸಿ ಅಧಿಕಾರ ಹಿಡಿಯಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಅನ್ನಭಾಗ್ಯ, ಕೃಷಿ ಭಾಗ್ಯ , ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಕ್ಷೀರಭಾಗ್ಯ, ಉಚಿತ ವಿದ್ಯುತ್, ನೀರಾವರಿ ಸೌಲಭ್ಯ ಕಲ್ಪಿಸಿದೆ ಎಂದು ಹೇಳಿದರು.