ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಯನ್ನು ಉಲ್ಲೇಖಿಸಿದ ದಾಸ್, ಯುದ್ಧದ ಆರ್ಥಿಕ ಪರಿಣಾಮಗಳು ಎಲ್ಲ ಕಡೆ ಹರಡುತ್ತಿವೆ. ಸರಕು ಮತ್ತು ಹಣಕಾಸು ಮಾರುಕಟ್ಟೆಯಲ್ಲಿ ಕೊರತೆ ಹಾಗೂ ಚಂಚಲತೆ ಹೆಚ್ಚಾಗುತ್ತಿದೆ.ವಿವೇಕಯುತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರತವು ಸದ್ಯ ಆರ್ಥಿಕ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದೆ ಎಂದು ಹೇಳಿದರು.