ಇತ್ತೀಚೆಗೆ ಮುಂಬೈನಲ್ಲಿ ನಡೆದಿದ್ದಎ.ಡಿ. ಶ್ರಾಫ್ ಸ್ಮರಣೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ್ದವಿರಳ್ ವಿ. ಆಚಾರ್ಯ, ‘ಕೇಂದ್ರ ಬ್ಯಾಂಕಿನ ಸ್ವಾತಂತ್ರವನ್ನು ಗೌರವಿಸದ ಸರ್ಕಾರವು ಶೀಘ್ರದಲ್ಲೇ ಅಥವಾ ನಂತರದ ದಿನಗಳಲ್ಲಿ ಆರ್ಥಿಕ ಕುಸಿತವನ್ನು ಅನುಭವಿಸಬೇಕಾಗುತ್ತದೆ. ಇದು ಹಣಕಾಸು ಸಂಕಷ್ಟವನ್ನು ತಂದೊಡ್ಡಲಿದ್ದು, ಇದರಿಂದಾಗಿ ಪ್ರಮುಖ ಹಣಕಾಸು ನಿಯಂತ್ರಣ ಸಂಸ್ಥೆ ದುರ್ಬಲಗೊಳ್ಳಲಿದೆ’ ಎಂದು ಹೇಳಿದ್ದರು.