‘ಕೆಲವು ಚಿನ್ನಾಭರಣ ವ್ಯಾಪಾರಿಗಳಿಗೆ ಸಮಸ್ಯೆಗಳಿದ್ದರೆ, ಅದಕ್ಕೆ ಯಾವುದೇ ಆಧಾರವಿಲ್ಲ. ದೇಶ ಮತ್ತು ಗ್ರಾಹಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಅತಿದೊಡ್ಡ ಹೆಜ್ಜೆಯಾಗಿದೆ. ಚಿನ್ನಾಭರಣ ವರ್ತಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಯಾವಾಗಲೂ ಸಿದ್ಧವಿರುತ್ತದೆ ಎಂದು ಅವರು ತಿಳಿಸಿದ್ದಾರೆ.