‘ಅತಿವೇಗದಿಂದ ವಾಹನ ಚಲಾಯಿಸಬೇಡಿ, ಸಂಚಾರ ನಿಯಮ ಉಲ್ಲಂಘಿಸಬೇಡಿ, ವಾಹನ ಚಲಾಯಿಸುವಾಗ ಮೊಬೈಲ್ ಬಳಸಬೇಡಿ, ಕಡ್ಡಾಯವಾಗಿ ಸೀಟ್ ಬೆಲ್ಟ್ ಬಳಸಿ, ಕುಡಿದು ವಾಹನ ಚಲಾಯಿಸಬೇಡಿ, ಚಿಕ್ಕ ವಯಸ್ಸಿನವರು ವಾಹನ ಚಲಾಯಿಸದಂತೆ ಎಚ್ಚರವಹಿಸಿ ಮತ್ತು ಪಾದಚಾರಿಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ– ಈ ಏಳು ನಿಯಮಗಳನ್ನು ಪಾಲಿಸಿದರೆ ಅಪಘಾತಗಳಿಗೆ ಕಡಿವಾಣ ಹಾಕಬಹುದು’ ಎಂದು ಸಂಸ್ಥೆಯ ಮಾರಾಟ ವಿಭಾಗದ ಮುಖ್ಯಸ್ಥ ಪುನೀತ್ ಆನಂದ್ ಹೇಳಿದ್ದಾರೆ.