<p><strong>ಚೆನ್ನೈ</strong>: ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಇರುವ ಸ್ಯಾಮ್ಸಂಗ್ ಕಂಪನಿ ಮುಂಭಾಗ ಒಂದು ತಿಂಗಳಿನಿಂದ ನಡೆಯುತ್ತಿದ್ದ ಹೋರಾಟವು ಅಂತ್ಯಗೊಂಡಿದ್ದು, ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಸಿಐಟಿಯು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎ. ಸೌಂದರರಾಜನ್ ತಿಳಿಸಿದ್ದಾರೆ.</p>.<p>ನೌಕರರು ಮುಷ್ಕರ ಸ್ಥಗಿತಗೊಳಿಸಿರುವುದನ್ನು ಸ್ವಾಗತಿಸಲಾಗುವುದು. ಕಾರ್ಖಾನೆ ಆವರಣದಲ್ಲಿ ಶಿಸ್ತು ಕಾಪಾಡಿಕೊಳ್ಳಲು ಬದ್ಧ. ನೌಕರರ ಸಮಸ್ಯೆಗಳನ್ನು ನೇರವಾಗಿ ಬಗೆಹರಿಸಲಾಗುವುದು. ಆ ಮೂಲಕ ಕಂಪನಿಯಲ್ಲಿ ಕೆಲಸ ನಿರ್ವಹಣೆಯ ವಾತಾವರಣ ಕಾಯ್ದುಕೊಳ್ಳಲು ಒತ್ತು ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.</p>.<p>ಕಂಪನಿಯ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದ ಕೆಲವು ನೌಕರರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈ ನೌಕರರನ್ನು ಪುನಃ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಡಿ ಹೋರಾಟ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಇರುವ ಸ್ಯಾಮ್ಸಂಗ್ ಕಂಪನಿ ಮುಂಭಾಗ ಒಂದು ತಿಂಗಳಿನಿಂದ ನಡೆಯುತ್ತಿದ್ದ ಹೋರಾಟವು ಅಂತ್ಯಗೊಂಡಿದ್ದು, ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಸಿಐಟಿಯು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎ. ಸೌಂದರರಾಜನ್ ತಿಳಿಸಿದ್ದಾರೆ.</p>.<p>ನೌಕರರು ಮುಷ್ಕರ ಸ್ಥಗಿತಗೊಳಿಸಿರುವುದನ್ನು ಸ್ವಾಗತಿಸಲಾಗುವುದು. ಕಾರ್ಖಾನೆ ಆವರಣದಲ್ಲಿ ಶಿಸ್ತು ಕಾಪಾಡಿಕೊಳ್ಳಲು ಬದ್ಧ. ನೌಕರರ ಸಮಸ್ಯೆಗಳನ್ನು ನೇರವಾಗಿ ಬಗೆಹರಿಸಲಾಗುವುದು. ಆ ಮೂಲಕ ಕಂಪನಿಯಲ್ಲಿ ಕೆಲಸ ನಿರ್ವಹಣೆಯ ವಾತಾವರಣ ಕಾಯ್ದುಕೊಳ್ಳಲು ಒತ್ತು ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.</p>.<p>ಕಂಪನಿಯ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದ ಕೆಲವು ನೌಕರರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈ ನೌಕರರನ್ನು ಪುನಃ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಡಿ ಹೋರಾಟ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>