ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಗೋವಿಂದರಾಜ್ ಹೆಗ್ಡೆ, ‘ಕಳೆದ ವರ್ಷ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧವಾಗಿ ಮಾರಾಟಗಾರರು ನಷ್ಟ ಅನುಭವಿಸಿದ್ದಾರೆ. ಈಗ ಚುನಾವಣೆ ಬಂದಿದ್ದು, ಮದ್ಯಕ್ಕೆ ಹೆಚ್ಚಿನ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ಮದ್ಯ ಪೂರೈಕೆ ಮಾಡುತ್ತಿಲ್ಲ. ಪುನಃ ಮಾರಾಟಗಾರರು ನಷ್ಟ ಅನುಭವಿಸಲಿದ್ದಾರೆ’ ಎಂದರು.