ಕಂಪನಿಯು ಹಳೆಯ ಘಟಕದಿಂದ ಯಂತ್ರಗಳನ್ನು ಸಂಪೂರ್ಣವಾಗಿ ತೆಗೆದು, ಲೆಕ್ಕಪತ್ರದಲ್ಲಿ ಅವ್ಯವಹಾರ ಎಸಗಿ, ಬ್ಯಾಂಕ್ಗಳು ನೀಡಿರುವ ಸಾಲದ ಮೊತ್ತವನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಎಸ್ಬಿಐ ದೂರಿನಲ್ಲಿ ತಿಳಿಸಿದೆ.ಇದರ ಆಧಾರದ ಮೇಲೆಕಂಪನಿ ಪ್ರವರ್ತಕರು ಮತ್ತು ನಿರ್ದೇಶಕರೂ ಆಗಿರುವ ನರೇಶ್ ಕುಮಾರ್, ಸುರೇಶ್ ಕುಮಾರ್ ಮತ್ತು ಸಂಗೀತಾ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.