‘ಬಡ್ಡಿ ದರವು ಐತಿಹಾಸಿಕ ಕಡಿಮೆ ಮಟ್ಟದಲ್ಲಿ ಇರುವುದು ಹಾಗೂ ಸಂಸ್ಕರಣಾ ಶುಲ್ಕ ಮನ್ನಾ ಮಾಡಿರುವುದರಿಂದ ಮನೆ ಖರೀದಿಸುವ ನಿರ್ಧಾರಕ್ಕೆ ಬರಲು ಜನರಿಗೆ ಸುಲಭವಾಗುತ್ತದೆ. ನಾವು ಪ್ರತಿಯೊಬ್ಬ ಭಾರತೀಯನಿಗೆ ಬ್ಯಾಂಕರ್ ಆಗಲು ಪ್ರಯತ್ನಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲುದಾರರಾಗುತ್ತೇವೆ’ ಎಂದು ಬ್ಯಾಂಕ್ನ ರಿಟೇಲ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್. ಶೆಟ್ಟಿ ಹೇಳಿದ್ದಾರೆ.