ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಯ ಪ್ರಕರಣ: ಹಿಂದೆ ಸರಿದ ನ್ಯಾಯಮೂರ್ತಿ

Last Updated 20 ಜನವರಿ 2020, 21:15 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಎಫ್.ನರಿಮನ್ ಹೇಳಿದ್ದಾರೆ.

‘ನಮ್ಮಲ್ಲೊಬ್ಬರು (ನ್ಯಾ.ಆರ್.ಎಫ್.ನರಿಮನ್) ಸದಸ್ಯರಾಗಿಲ್ಲದ ಪೀಠಕ್ಕೆ ಈ ಅರ್ಜಿ ಸಲ್ಲಿಸಿ’ ಎಂದು ನರಿಮನ್‌ ಹಾಗೂ ಎಸ್‌.ರವೀಂದ್ರ ಭಟ್‌ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶಿಸಿತು.

ಬ್ಯಾಂಕ್‌ಗಳ ಸಮೂಹಕ್ಕೆ ಮಲ್ಯ ₹ 3,101 ಕೋಟಿ ಸಾಲ ಮರುಪಾವತಿಸಬೇಕೆಂದು ನಿರ್ದೇಶಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT