<p><strong>ಸುರಪುರ (ಯಾದಗಿರಿ ಜಿಲ್ಲೆ):</strong> ಜೆಇಇ ಅಡ್ವಾನ್ಸ್ (ಜಂಟಿ ಪ್ರವೇಶ ಪರೀಕ್ಷೆ)ನಲ್ಲಿ ನಗರದ ರಂಗಂಪೇಟೆಯ ರಾಕೇಶ ಹಳಿಜೋಳ 360ಕ್ಕೆ 289 ಅಂಕಗಳನ್ನು ಪಡೆದು ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಇವರು ರಾಷ್ಟ್ರಮಟ್ಟದಲ್ಲಿ 139ನೇ ರ್ಯಾಂಕ್ ಗಳಿಸಿದ್ದು, ಕಲಬುರ್ಗಿಯ ಶ್ರೀಗುರು ಕಾಲೇಜಿನ ವಿದ್ಯಾರ್ಥಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸುರಪುರ (ಯಾದಗಿರಿ ಜಿಲ್ಲೆ):</strong> ಜೆಇಇ ಅಡ್ವಾನ್ಸ್ (ಜಂಟಿ ಪ್ರವೇಶ ಪರೀಕ್ಷೆ)ನಲ್ಲಿ ನಗರದ ರಂಗಂಪೇಟೆಯ ರಾಕೇಶ ಹಳಿಜೋಳ 360ಕ್ಕೆ 289 ಅಂಕಗಳನ್ನು ಪಡೆದು ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಇವರು ರಾಷ್ಟ್ರಮಟ್ಟದಲ್ಲಿ 139ನೇ ರ್ಯಾಂಕ್ ಗಳಿಸಿದ್ದು, ಕಲಬುರ್ಗಿಯ ಶ್ರೀಗುರು ಕಾಲೇಜಿನ ವಿದ್ಯಾರ್ಥಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>