ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್; ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೇಖರ್ ರಾವ್ ನೇಮಕ

Last Updated 14 ಜನವರಿ 2023, 20:03 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೇಖರ್ ರಾವ್ ನೇಮಕಗೊಂಡಿದ್ದಾರೆ.

ಶುಕ್ರವಾರ ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಶೇಖರ್ ಅವರನ್ನು ಹೆಚ್ಚುವರಿ ನಿರ್ದೇಶಕರ ನೆಲೆಯಲ್ಲಿ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಯಿತು.

ಬ್ಯಾಂಕಿಂಗ್, ಮಾಹಿತಿ ತಂತ್ರಜ್ಞಾನ, ವ್ಯವಹಾರ ನಿರ್ವಹಣೆ, ಕಾರ್ಯತಂತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 29ಕ್ಕೂ ಹೆಚ್ಚು ವರ್ಷಗಳ ಅನುಭವ ಇರುವ ಅವರ ನೇಮಕಕ್ಕೆ ಬ್ಯಾಂಕ್‌ನ ಸಿಇಒ ಮಹಾಬಲೇಶ್ವರ ಎಂ.ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT