ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಕೆಲವೊಂದು ವಿಶೇಷ ಸಂದರ್ಭಗಳಿರುತ್ತವೆ. ಗಡಿಯಲ್ಲಿ ಬಿಕ್ಕಟ್ಟು ಸೃಷ್ಟಿಸುತ್ತಿರುವ ದೇಶಗಳೊಂದಿಗೆ ವಾಣಿಜ್ಯ ವಹಿವಾಟು ಮುಂದುವರಿಯಬೇಕು ಎಂದು ನಾನು ಹೇಳುತ್ತಿಲ್ಲ. ಬೇರೆ ದೇಶಗಳೊಂದಿಗೆ ಪೈಪೋಟಿ ನೀಡಬೇಕೇ ಹೊರತು, ಬೇರೆಯವರನ್ನು ಅಪಮಾನ ಮಾಡುವುದರಿಂದ ಪ್ರಯೋಜನವೇನೂ ಇಲ್ಲ’ ಎಂದಿದ್ದಾರೆ.