ಆರ್ಬಿಐನ ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸೆನ್ ಗುಪ್ತ, ನಬಾರ್ಡ್ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಟಿ. ರಮೇಶ್, ಕೆನರಾ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್, ಎಸ್ಎಲ್ಬಿಸಿ ಸಂಚಾಲಕ ಕೆ.ಜೆ. ಶ್ರೀಕಾಂತ್ ಸೇರಿದಂತೆ ಎಲ್ಲಾ ಬ್ಯಾಂಕ್ಗಳ ರಾಜ್ಯ ನಿಯಂತ್ರಣ ಮುಖ್ಯಸ್ಥರು ಪಾಲ್ಗೊಂಡಿದ್ದರು.