2017–18 ಮತ್ತು 2018–19ರಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದ್ದರಿಂದ ಬೆಲೆಯಲ್ಲಿ ಇಳಿಕೆ ಆಗಿದೆ. ಇದರಿಂದಾಗಿ ಸಕ್ಕರೆ ಕಾರ್ಯಾನೆಗಳು ನಗದು ಬಿಕ್ಕಟ್ಟು ಎದುರಿಸುವಂತಾಗಿದೆ. ಬೆಳೆಗಾರರಿಗೆ ಬಾಕಿ ಪಾವತಿಸುವಂತೆ ಮಾಡಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ವಿವಿಧ ಯೋಜನೆಗಳಡಿ ಸಕ್ಕರೆ ಕಾರ್ಖಾನೆಗಳಿಗೆ ₹ 1,574 ಕೋಟಿ ನೀಡಲಾಗಿದೆ.