<p><strong>ಬೆಂಗಳೂರು:</strong> ಹಿಂದಿನ ನಾಲ್ಕು ತ್ರೈಮಾಸಿಕಗಳಲ್ಲಿಯೂ ನಷ್ಟದಲ್ಲಿದ್ದಸಿಂಡಿಕೇಟ್ ಬ್ಯಾಂಕ್, ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 108 ಕೋಟಿ ನಿವ್ವಳ ಲಾಭ ಗಳಿಸಿದೆ.</p>.<p>‘ನಿವ್ವಳ ಬಡ್ಡಿ ವರಮಾನ ಶೇ 3ರಷ್ಟು ಹೆಚ್ಚಾಗಿದ್ದು, ₹ 1,572 ಕೋಟಿಯಿಂದ ₹ 1,610 ಕೋಟಿಗೆ ತಲುಪಿದೆ.ನಿವ್ವಳ ವಸೂಲಿ<br />ಯಾಗದ ಸಾಲ (ಎನ್ಪಿಎ) ಶೇ 6.83 ರಿಂದ ಶೇ 6.75ಕ್ಕೆ ಇಳಿಕೆಯಾಗಿದೆ’ ಎಂದು ಬ್ಯಾಂಕ್ನ ಸಿಇಒ ಮೃತ್ಯುಂಜಯ ಮಹಾಪಾತ್ರ ಅವರುತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿಂದಿನ ನಾಲ್ಕು ತ್ರೈಮಾಸಿಕಗಳಲ್ಲಿಯೂ ನಷ್ಟದಲ್ಲಿದ್ದಸಿಂಡಿಕೇಟ್ ಬ್ಯಾಂಕ್, ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 108 ಕೋಟಿ ನಿವ್ವಳ ಲಾಭ ಗಳಿಸಿದೆ.</p>.<p>‘ನಿವ್ವಳ ಬಡ್ಡಿ ವರಮಾನ ಶೇ 3ರಷ್ಟು ಹೆಚ್ಚಾಗಿದ್ದು, ₹ 1,572 ಕೋಟಿಯಿಂದ ₹ 1,610 ಕೋಟಿಗೆ ತಲುಪಿದೆ.ನಿವ್ವಳ ವಸೂಲಿ<br />ಯಾಗದ ಸಾಲ (ಎನ್ಪಿಎ) ಶೇ 6.83 ರಿಂದ ಶೇ 6.75ಕ್ಕೆ ಇಳಿಕೆಯಾಗಿದೆ’ ಎಂದು ಬ್ಯಾಂಕ್ನ ಸಿಇಒ ಮೃತ್ಯುಂಜಯ ಮಹಾಪಾತ್ರ ಅವರುತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>