<p class="bodytext"><strong>ಮುಂಬೈ: </strong>ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ ಪಂಜಾಬ್ ಆ್ಯಂಡ್ ಮಹಾರಾಷ್ಟ್ರ ಸಹಕಾರ (ಪಿಎಂಸಿ) ಬ್ಯಾಂಕ್ನ ಪುನರ್ರಚನೆಗೆ ಮೂರು ಹೂಡಿಕೆದಾರರು ಆಸಕ್ತಿ ತೋರಿಸಿದ್ದು, ಅವರ ಪ್ರಸ್ತಾವನೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.</p>.<p class="bodytext">ಮೂವರು ಹೂಡಿಕೆದಾರರಿಗೆ ಅಂತಿಮ ಪ್ರಸ್ತಾವನೆ ಸಲ್ಲಿಸಲು ಫೆಬ್ರುವರಿ 1ರವರೆಗೆ ಅವಕಾಶ ನೀಡಲಾಗಿದೆ ಎಂದು ಪಿಎಂಸಿ ಬ್ಯಾಂಕ್ನ ಆಡಳಿತಾಧಿಕಾರಿ ಎ.ಕೆ. ದೀಕ್ಷಿತ್ ಅವರು ಹಿಂದಿನ ತಿಂಗಳು ಬರೆದ ಪತ್ರದಲ್ಲಿ ಗ್ರಾಹಕರು ಮತ್ತು ಪಾಲುದಾರರಿಗೆ ತಿಳಿಸಿದ್ದರು.</p>.<p class="bodytext"><strong>ಓದಿ:</strong><a href="https://www.prajavani.net/india-news/upset-with-tendulkar-malayalee-netizens-regrets-sharapova-802543.html" itemprop="url">ಸಚಿನ್ ಟ್ವೀಟ್ ಬಗ್ಗೆ ಅಸಮಾಧಾನ; ಶರಪೋವಾ ಕ್ಷಮೆಯಾಚಿಸಿದ ಕೇರಳದ ನೆಟ್ಟಿಗರು</a></p>.<p class="bodytext">ಪಿಎಂಸಿ ಬ್ಯಾಂಕ್ನವರೇ ಈ ಪ್ರಸ್ತಾವಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದು ಪೂರ್ಣಗೊಂಡ ನಂತರ ಅವರು ಆರ್ಬಿಐಅನ್ನು ಸಂಪರ್ಕಿಸಲಿದ್ದಾರೆ ಎಂದು ದಾಸ್ ಹೇಳಿದರು. ಹಣಕಾಸಿನ ಅವ್ಯವಹಾರಗಳು ನಡೆದಿರುವುದು ಬೆಳಕಿಗೆ ಬಂದ ನಂತರ 2019ರ ಸೆಪ್ಟೆಂಬರ್ನಲ್ಲಿ ಆರ್ಬಿಐ, ಪಿಎಂಸಿ ಬ್ಯಾಂಕ್ ಮೇಲೆ ಹಲವು ನಿರ್ಬಂಧಗಳನ್ನು ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಮುಂಬೈ: </strong>ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ ಪಂಜಾಬ್ ಆ್ಯಂಡ್ ಮಹಾರಾಷ್ಟ್ರ ಸಹಕಾರ (ಪಿಎಂಸಿ) ಬ್ಯಾಂಕ್ನ ಪುನರ್ರಚನೆಗೆ ಮೂರು ಹೂಡಿಕೆದಾರರು ಆಸಕ್ತಿ ತೋರಿಸಿದ್ದು, ಅವರ ಪ್ರಸ್ತಾವನೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.</p>.<p class="bodytext">ಮೂವರು ಹೂಡಿಕೆದಾರರಿಗೆ ಅಂತಿಮ ಪ್ರಸ್ತಾವನೆ ಸಲ್ಲಿಸಲು ಫೆಬ್ರುವರಿ 1ರವರೆಗೆ ಅವಕಾಶ ನೀಡಲಾಗಿದೆ ಎಂದು ಪಿಎಂಸಿ ಬ್ಯಾಂಕ್ನ ಆಡಳಿತಾಧಿಕಾರಿ ಎ.ಕೆ. ದೀಕ್ಷಿತ್ ಅವರು ಹಿಂದಿನ ತಿಂಗಳು ಬರೆದ ಪತ್ರದಲ್ಲಿ ಗ್ರಾಹಕರು ಮತ್ತು ಪಾಲುದಾರರಿಗೆ ತಿಳಿಸಿದ್ದರು.</p>.<p class="bodytext"><strong>ಓದಿ:</strong><a href="https://www.prajavani.net/india-news/upset-with-tendulkar-malayalee-netizens-regrets-sharapova-802543.html" itemprop="url">ಸಚಿನ್ ಟ್ವೀಟ್ ಬಗ್ಗೆ ಅಸಮಾಧಾನ; ಶರಪೋವಾ ಕ್ಷಮೆಯಾಚಿಸಿದ ಕೇರಳದ ನೆಟ್ಟಿಗರು</a></p>.<p class="bodytext">ಪಿಎಂಸಿ ಬ್ಯಾಂಕ್ನವರೇ ಈ ಪ್ರಸ್ತಾವಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದು ಪೂರ್ಣಗೊಂಡ ನಂತರ ಅವರು ಆರ್ಬಿಐಅನ್ನು ಸಂಪರ್ಕಿಸಲಿದ್ದಾರೆ ಎಂದು ದಾಸ್ ಹೇಳಿದರು. ಹಣಕಾಸಿನ ಅವ್ಯವಹಾರಗಳು ನಡೆದಿರುವುದು ಬೆಳಕಿಗೆ ಬಂದ ನಂತರ 2019ರ ಸೆಪ್ಟೆಂಬರ್ನಲ್ಲಿ ಆರ್ಬಿಐ, ಪಿಎಂಸಿ ಬ್ಯಾಂಕ್ ಮೇಲೆ ಹಲವು ನಿರ್ಬಂಧಗಳನ್ನು ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>