ಭಾರತವು ಸದ್ಯ ಅತ್ಯಂತ ಕಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕೋವಿಡ್ನ ಎರಡನೇ ಅಲೆಯು ಪ್ರತಿಯೊಬ್ಬರ ಜೀವನವನ್ನೂ ಸಂಕಷ್ಟಕ್ಕೆ ದೂಡಿದೆ. ಈ ಬಾರಿ, ಸೋಂಕು ಹರಡುವಿಕೆಯು ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿರದೆ, ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ವಿಂಕೇಶ್ ಗುಲಾಟಿ ತಿಳಿಸಿದ್ದಾರೆ.