<p><strong>ನವದೆಹಲಿ:</strong> ಪಿಂಚಣಿ ಯೋಜನೆಗೆ (ಇಪಿಎಸ್) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಶೀಘ್ರವೇ ಅನುಷ್ಠಾನಕ್ಕೆ ತರುವ ಕುರಿತು ಚರ್ಚಿಸಲು ಇಪಿಎಫ್ಒ ಧರ್ಮದರ್ಶಿಗಳ ಮಂಡಳಿಯ ವಿಶೇಷ ಸಭೆ ಕರೆಯುವಂತೆ ಕಾರ್ಮಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.</p>.<p>‘ತಿಂಗಳ ಪಿಂಚಣಿ ಮೊತ್ತವು ಕನಿಷ್ಠ ₹ 5 ಸಾವಿರ ಇರಬೇಕು ಎನ್ನುವುದು ನನ್ನ ಬೇಡಿಕೆ’ ಎಂದು ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ಕಾರ್ಯಕರ್ತ ಮತ್ತು ಇಪಿಎಫ್ಒ ಟ್ರಸ್ಟಿ ಪ್ರಭಾಕರ್ ಭಾಣಾಸುರೆ ಹೇಳಿದ್ದಾರೆ.</p>.<p>ಇಪಿಎಸ್ಗೆ 2014ರಲ್ಲಿ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಿಂಚಣಿ ಯೋಜನೆಗೆ (ಇಪಿಎಸ್) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಶೀಘ್ರವೇ ಅನುಷ್ಠಾನಕ್ಕೆ ತರುವ ಕುರಿತು ಚರ್ಚಿಸಲು ಇಪಿಎಫ್ಒ ಧರ್ಮದರ್ಶಿಗಳ ಮಂಡಳಿಯ ವಿಶೇಷ ಸಭೆ ಕರೆಯುವಂತೆ ಕಾರ್ಮಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.</p>.<p>‘ತಿಂಗಳ ಪಿಂಚಣಿ ಮೊತ್ತವು ಕನಿಷ್ಠ ₹ 5 ಸಾವಿರ ಇರಬೇಕು ಎನ್ನುವುದು ನನ್ನ ಬೇಡಿಕೆ’ ಎಂದು ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ಕಾರ್ಯಕರ್ತ ಮತ್ತು ಇಪಿಎಫ್ಒ ಟ್ರಸ್ಟಿ ಪ್ರಭಾಕರ್ ಭಾಣಾಸುರೆ ಹೇಳಿದ್ದಾರೆ.</p>.<p>ಇಪಿಎಸ್ಗೆ 2014ರಲ್ಲಿ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>