ಬೆಂಗಳೂರಿನ ಆಡಳಿತ ನಿರ್ವಹಣಾ ಸಂಸ್ಥೆಯ (ಐಐಎಂ–ಬಿ) ಪ್ರೊ.ಎಂ.ಎಸ್. ಶ್ರೀರಾಮ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಎನ್.ಸಿ. ಮುನಿಯಪ್ಪ, ಆರ್.ಎನ್. ಜೋಷಿ, ನಬಾರ್ಡ್ನ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಭನ್ವಾಲಾ, ಲೆಕ್ಕಪರಿಶೋಧಕ ಮುಕುಂದ ಎಂ. ಚಿತಲೆ, ಪಟ್ಟಣ ಸಹಕಾರಿ ಬ್ಯಾಂಕ್ಗಳ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಜ್ಯೋತೀಂದ್ರ ಮೆಹ್ತಾ ಅವರು ಈ ಸಮಿತಿಯ ಸದಸ್ಯರು.