ನವದೆಹಲಿ: ‘ಜಿಡಿಪಿ ಬೆಳವಣಿಗೆಯ ಅಂಕಿ–ಅಂಶಗಳು ಬಹುತೇಕ ನಿರೀಕ್ಷೆಗೆ ಅನುಗುಣವಾಗಿ ಇವೆ. ಆದರೆ, ಕಚ್ಚಾ ತೈಲ ಬೆಲೆ ಏರುತ್ತಿರುವ ಕಾರಣ, ಮುಂದಿನ ದಿನಗಳಿಗೆ ಸಂಬಂಧಿಸಿದ ಅಂದಾಜಿನ ಮೇಲೆ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ’ ಎಂದು ಕೋಟಕ್ ಮಹೀಂದ್ರ ಬ್ಯಾಂಕ್ನ ಅರ್ಥಶಾಸ್ತ್ರಜ್ಞೆ ಉಪಾಸನಾ ಭಾರದ್ವಾಜ್ ಹೇಳಿದ್ದಾರೆ.