ಮಾಧ್ಯಮಗೋಷ್ಠಿಯಲ್ಲಿ ಇಲ್ಲಿ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ‘ಬಸವ ಜಯಂತಿ ಅಂಗವಾಗಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಹಿರಿಯ ಸಂಶೋಧಕ ಎಂ.ಚಿದಾನಂದಮೂರ್ತಿ ಹಾಗೂ ಕವಿ ಸಿದ್ಧಲಿಂಗಯ್ಯ ಅವರ ಮನೆಗಳಿಗೆ ತೆರಳಿ ಪ್ರಣಾಳಿಕೆ ಬಗ್ಗೆ ಸಲಹೆ ಪಡೆಯಲಿದ್ದಾರೆ’ ಎಂದರು.