<p><strong>ನವದೆಹಲಿ:</strong> ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ 15 ಕೋಟಿ ಸಣ್ಣ ಉದ್ದಿಮೆಗಳಿಗೆ ₹ 5,625 ಕೋಟಿ ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ ಹೇಳಿದೆ.</p>.<p>’ಆತ್ಮನಿರ್ಭರ ಭಾರತ್‘ ಹೆಸರಿನಲ್ಲಿ ಎಂಎಸ್ಎಂಇಗಳಿಗೆ ₹ 3.7 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಶ್ವ ಬ್ಯಾಂಕ್ ಮೆಚ್ಚುಗೆ ಸೂಚಿಸಿದೆ.</p>.<p>‘ಬ್ಯಾಂಕ್ ಅಥವಾ ಎಸ್ಐಡಿಬಿಐ ಮೂಲಕ ಮಾರುಕಟ್ಟೆಗೆ ನಗದು ಪೂರೈಕೆ ಮಾಡಲು ಆರ್ಬಿಐ ಸಹ ಕ್ರಮ ಕೈಗೊಂಡಿದೆ’ ಎಂದು ವಿಶ್ವ ಬ್ಯಾಂಕ್ನ ಭಾರತದ ನಿರ್ದೇಶಕ ಜುನೈದ್ ಅಹ್ಮದ್ ಹೇಳಿದ್ದಾರೆ.</p>.<p>ವಿಶ್ವ ಬ್ಯಾಂಕ್ ಈಗಾಗಲೇ ಸಾಮಾಜಿಕ ಮತ್ತು ಆರೋಗ್ಯ ವಲಯಕ್ಕೆ ₹ 15 ಸಾವಿರ ಕೋಟಿ ಮೊತ್ತದ ನೆರವು ಘೋಷಿಸಿದೆ. ಹೀಗಾಗಿ ಒಟ್ಟಾರೆ ನೆರವಿನ ಮೊತ್ತವು ₹20,625 ಕೋಟಿ ಆಗಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ 15 ಕೋಟಿ ಸಣ್ಣ ಉದ್ದಿಮೆಗಳಿಗೆ ₹ 5,625 ಕೋಟಿ ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ ಹೇಳಿದೆ.</p>.<p>’ಆತ್ಮನಿರ್ಭರ ಭಾರತ್‘ ಹೆಸರಿನಲ್ಲಿ ಎಂಎಸ್ಎಂಇಗಳಿಗೆ ₹ 3.7 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಶ್ವ ಬ್ಯಾಂಕ್ ಮೆಚ್ಚುಗೆ ಸೂಚಿಸಿದೆ.</p>.<p>‘ಬ್ಯಾಂಕ್ ಅಥವಾ ಎಸ್ಐಡಿಬಿಐ ಮೂಲಕ ಮಾರುಕಟ್ಟೆಗೆ ನಗದು ಪೂರೈಕೆ ಮಾಡಲು ಆರ್ಬಿಐ ಸಹ ಕ್ರಮ ಕೈಗೊಂಡಿದೆ’ ಎಂದು ವಿಶ್ವ ಬ್ಯಾಂಕ್ನ ಭಾರತದ ನಿರ್ದೇಶಕ ಜುನೈದ್ ಅಹ್ಮದ್ ಹೇಳಿದ್ದಾರೆ.</p>.<p>ವಿಶ್ವ ಬ್ಯಾಂಕ್ ಈಗಾಗಲೇ ಸಾಮಾಜಿಕ ಮತ್ತು ಆರೋಗ್ಯ ವಲಯಕ್ಕೆ ₹ 15 ಸಾವಿರ ಕೋಟಿ ಮೊತ್ತದ ನೆರವು ಘೋಷಿಸಿದೆ. ಹೀಗಾಗಿ ಒಟ್ಟಾರೆ ನೆರವಿನ ಮೊತ್ತವು ₹20,625 ಕೋಟಿ ಆಗಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>