ರಾಮನಗರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ವೈದ್ಯರಿಗೂ ಸೋಂಕು ತಗುಲಿರುವುದು ದುರದೃಷ್ಟಕರ. ವರ್ತಕರು, ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಸೀಲ್ಡೌನ್ ಮಾಡಿದ್ದಾರೆ. ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದ್ದೇನೆ. ಈ ಬಗ್ಗೆ ಭಾನುವಾರ ನಾನೂ ಸಭೆ ನಡೆಸಲಿದ್ದೇನೆ ಎಂದರು.