ಆ ಬಳಿಕ ಸ್ಪಷ್ಟನೆ ನೀಡಿದ್ದ ಪ್ರಶಾಂತ್ ಕುಮಾರ್, ಗ್ರಾಹಕರ ಠೇವಣಿಯು ಸುರಕ್ಷಿತವಾಗಿದೆ. ಬ್ಯಾಂಕ್ ಮೇಲೆ ಹೇರಲಾಗಿರುವ ನಿರ್ಬಂಧವನ್ನು ನಿಗದಿಗಿಂತ (ಏಪ್ರಿಲ್ 3) ಮುಂಚಿತವಾಗಿಯೇ ಹಿಂಪಡೆಯಲಾಗುತ್ತದೆ. ಶೀಘ್ರದಲ್ಲೇ ಬ್ಯಾಂಕ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.ಹಣ ಹಿಂಪಡೆಯುವಿಕೆಗೆ ವಿಧಿಸಲಾಗಿರುವ ಮಿತಿಯನ್ನೂ ಮಾರ್ಚ್,15ರ ಒಳಗೆ ಹಿಂಪಡೆಯಲಾಗುತ್ತದೆ ಎಂದು ಭರವಸೆ ನೀಡಿದ್ದರು.