<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಸಾಮಗ್ರಿಗಳಾದ ಸಿಮೆಂಟ್, ಮರಳಿನ ಕೊರತೆ ನೀಗಿಸುವುದು ಹಾಗೂಲಕ್ಯಾ ಡ್ಯಾಂನಲ್ಲಿ ಸಂಗ್ರಹವಾಗಿರುವ ಸುಮಾರು 200 ಕೋಟಿ ಟನ್ ಅದಿರು ತ್ಯಾಜ್ಯಕ್ಕೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ನಗರದ ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜು ಸಂಶೋಧನೆ ಆರಂಭಿಸಿದೆ.</p>.<p>ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆಯ ಅಂಗವಾಗಿದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗವು ಶುಕ್ರವಾರ ‘ರಾಷ್ಟ್ರೀಯ ವಿಚಾರಸಂಕಿರಣ’ ನಡೆಸಿತು.</p>.<p>ಅದಿರು ತ್ಯಾಜ್ಯದ ಮರುಬಳಕೆ ಸಂಬಂಧ ಕುದುರೆಮುಖ ಕಬ್ಬಿಣ ಅದಿರು ಕಂಪನಿಯ (ಕೆಐಒಸಿ ಎಲ್) ಜತೆಗೆ ಕಾಲೇಜು ಒಪ್ಪಂದ ಮಾಡಿಕೊಂಡಿದೆ.</p>.<p>*<br />ಕೆಐಒಸಿಎಲ್ ಸಹಯೋಗದಲ್ಲಿ ಕಾಲೇಜಿನಲ್ಲಿ ಗಣಿ ಎಂಜಿನಿಯರಿಂಗ್, ತ್ಯಾಜ್ಯ ನಿರ್ವಹಣೆ ವಿಷಯದ ಮೇಲೆ ಕೋರ್ಸ್ಗಳನ್ನು ಆರಂಭಿಸಬೇಕು<br /><em><strong>–ಆರ್. ಪ್ರಭಾಕರ್, ಬೆಳಗಾವಿಯ ವಿಟಿಯು ನಿವೃತ್ತ ಪ್ರಾಧ್ಯಾಪಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಸಾಮಗ್ರಿಗಳಾದ ಸಿಮೆಂಟ್, ಮರಳಿನ ಕೊರತೆ ನೀಗಿಸುವುದು ಹಾಗೂಲಕ್ಯಾ ಡ್ಯಾಂನಲ್ಲಿ ಸಂಗ್ರಹವಾಗಿರುವ ಸುಮಾರು 200 ಕೋಟಿ ಟನ್ ಅದಿರು ತ್ಯಾಜ್ಯಕ್ಕೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ನಗರದ ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜು ಸಂಶೋಧನೆ ಆರಂಭಿಸಿದೆ.</p>.<p>ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆಯ ಅಂಗವಾಗಿದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗವು ಶುಕ್ರವಾರ ‘ರಾಷ್ಟ್ರೀಯ ವಿಚಾರಸಂಕಿರಣ’ ನಡೆಸಿತು.</p>.<p>ಅದಿರು ತ್ಯಾಜ್ಯದ ಮರುಬಳಕೆ ಸಂಬಂಧ ಕುದುರೆಮುಖ ಕಬ್ಬಿಣ ಅದಿರು ಕಂಪನಿಯ (ಕೆಐಒಸಿ ಎಲ್) ಜತೆಗೆ ಕಾಲೇಜು ಒಪ್ಪಂದ ಮಾಡಿಕೊಂಡಿದೆ.</p>.<p>*<br />ಕೆಐಒಸಿಎಲ್ ಸಹಯೋಗದಲ್ಲಿ ಕಾಲೇಜಿನಲ್ಲಿ ಗಣಿ ಎಂಜಿನಿಯರಿಂಗ್, ತ್ಯಾಜ್ಯ ನಿರ್ವಹಣೆ ವಿಷಯದ ಮೇಲೆ ಕೋರ್ಸ್ಗಳನ್ನು ಆರಂಭಿಸಬೇಕು<br /><em><strong>–ಆರ್. ಪ್ರಭಾಕರ್, ಬೆಳಗಾವಿಯ ವಿಟಿಯು ನಿವೃತ್ತ ಪ್ರಾಧ್ಯಾಪಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>