ಗುರುವಾರ, 16 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಸತತ ಮೂರನೇ ದಿನವೂ ದೆಹಲಿ ಗಾಳಿಯ ಗುಣಮಟ್ಟ ‘ಕಳಪೆ’

Delhi Air Quality: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಸತತ ಮೂರನೇ ದಿನವಾದ ಗುರುವಾರವೂ ‘ಕಳಪೆ’ ಮಟ್ಟಕ್ಕೆ ಕುಸಿದಿದೆ.
Last Updated 16 ಅಕ್ಟೋಬರ್ 2025, 9:52 IST
ಸತತ ಮೂರನೇ ದಿನವೂ ದೆಹಲಿ ಗಾಳಿಯ ಗುಣಮಟ್ಟ ‘ಕಳಪೆ’

ನರೇಂದ್ರ ಮೋದಿಗೆ ಡೊನಾಲ್ಡ್ ಟ್ರಂಪ್ ಬಗ್ಗೆ ಭಯ: ರಾಹುಲ್ ಗಾಂಧಿ ಟೀಕೆ

Indian Politics: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಟ್ರಂಪ್ ಹೇಳಿಕೆಯನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.
Last Updated 16 ಅಕ್ಟೋಬರ್ 2025, 8:17 IST
ನರೇಂದ್ರ ಮೋದಿಗೆ ಡೊನಾಲ್ಡ್ ಟ್ರಂಪ್ ಬಗ್ಗೆ ಭಯ: ರಾಹುಲ್ ಗಾಂಧಿ ಟೀಕೆ

ಮಧ್ಯಪ್ರದೇಶ: ಸಿರಪ್‌ನಲ್ಲಿ ಅಪಾಯಕಾರಿ ರಾಸಾಯನಿಕ ನಂತರ, ಈಗ ಔಷಧದಲ್ಲಿ ಹುಳು ಪತ್ತೆ

Drug Safety: ಅಪಾಯಕಾರಿ ರಾಸಾಯನಿಕ ಹೊಂದಿದ್ದ ಕೆಮ್ಮಿನ ಸಿರಪ್‌ ಸೇವಿಸಿ ಮಧ್ಯಪ್ರದೇಶದಲ್ಲಿ ಮಕ್ಕಳು ಮೃತಪಟ್ಟ ಘಟನೆ ಬಳಿಕ ಸರ್ಕಾರಿ ಆಸ್ಪತ್ರೆಯ ಔಷಧ ಬಾಟಲಿಗಳಲ್ಲಿ ಹುಳು ಪತ್ತೆಯಾದ ಸುದ್ದಿ ಆತಂಕ ಸೃಷ್ಟಿಸಿದೆ.
Last Updated 16 ಅಕ್ಟೋಬರ್ 2025, 7:29 IST
ಮಧ್ಯಪ್ರದೇಶ: ಸಿರಪ್‌ನಲ್ಲಿ ಅಪಾಯಕಾರಿ ರಾಸಾಯನಿಕ ನಂತರ, ಈಗ ಔಷಧದಲ್ಲಿ ಹುಳು ಪತ್ತೆ

ಸೇನಾ ಮುಖ್ಯಸ್ಥನೇ ಪಲಾಯಗೈದರೆ ಸೈನ್ಯದ ಗತಿಯೇನು?: ಅನುರಾಗ್ ಠಾಕೂರ್

Prashant Kishor Decision: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಪ್ರಶಾಂತ್ ಕಿಶೋರ್‌ ಅವರ ನಿರ್ಧಾರವನ್ನು ಬಿಜೆಪಿ ನಾಯಕ ಅನುರಾಗ್ ಠಾಕೂರ್ ಪರೋಕ್ಷವಾಗಿ ಟೀಕಿಸಿ, ‘ಸೇನಾ ಮುಖ್ಯಸ್ಥನೇ ಪಲಾಯನ ಮಾಡಿದರೆ ಸೇನೆಯ ಗತಿಯೇನು?’ ಎಂದು ಪ್ರಶ್ನಿಸಿದರು.
Last Updated 16 ಅಕ್ಟೋಬರ್ 2025, 6:59 IST
ಸೇನಾ ಮುಖ್ಯಸ್ಥನೇ ಪಲಾಯಗೈದರೆ ಸೈನ್ಯದ ಗತಿಯೇನು?: ಅನುರಾಗ್ ಠಾಕೂರ್

ಬಿಹಾರ ಚುನಾವಣೆ: ಸೀಟು ಹಂಚಿಕೆಗೂ ಮುನ್ನವೇ ಅಭ್ಯರ್ಥಿಗಳನ್ನು ಹೆಸರಿಸಿದ ಕಾಂಗ್ರೆಸ್

ಬಿಹಾರ ವಿಧಾನಸಭೆಗೆ ‘ಇಂಡಿಯಾ‘ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಒಮ್ಮತಾಭಿಪ್ರಾಯ ಮೂಡಿಲ್ಲವಾದರೂ ಕಾಂಗ್ರೆಸ್‌ ಹಲವು ಅಭ್ಯರ್ಥಿಗಳನ್ನು ಹೆಸರಿಸಿದೆ.
Last Updated 16 ಅಕ್ಟೋಬರ್ 2025, 4:37 IST
ಬಿಹಾರ ಚುನಾವಣೆ: ಸೀಟು ಹಂಚಿಕೆಗೂ ಮುನ್ನವೇ ಅಭ್ಯರ್ಥಿಗಳನ್ನು ಹೆಸರಿಸಿದ ಕಾಂಗ್ರೆಸ್

ಬಿಹಾರ ವಿಧಾನಸಭಾ ಚುನಾವಣೆ: 18 ಅಭ್ಯರ್ಥಿಗಳ ಕೊನೆಯ ಪಟ್ಟಿ ಪ್ರಕಟಿಸಿದ ಬಿಜೆಪಿ

ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ.
Last Updated 16 ಅಕ್ಟೋಬರ್ 2025, 3:04 IST
ಬಿಹಾರ ವಿಧಾನಸಭಾ ಚುನಾವಣೆ: 18 ಅಭ್ಯರ್ಥಿಗಳ ಕೊನೆಯ ಪಟ್ಟಿ ಪ್ರಕಟಿಸಿದ ಬಿಜೆಪಿ

ಜಲ ಯಾನದಲ್ಲಿ ಸೂಪರ್ ಪವರ್ ಆಗಲಿದೆ ಭಾರತ: ಸಚಿವ ಸರ್ಬಾನಂದ ಸೋನೊವಾಲ್

ನವ ಮಂಗಳೂರು ಬಂದರು ಪ್ರಾಧಿಕಾರದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳಿಗೆ ಚಾಲನೆ
Last Updated 16 ಅಕ್ಟೋಬರ್ 2025, 0:08 IST
ಜಲ ಯಾನದಲ್ಲಿ ಸೂಪರ್ ಪವರ್ ಆಗಲಿದೆ ಭಾರತ: ಸಚಿವ ಸರ್ಬಾನಂದ ಸೋನೊವಾಲ್
ADVERTISEMENT

ಬಿಹಾರ ಚುನಾವಣೆ:ಸೀಟು ಹಂಚಿಕೆಗೆ ಮುನ್ನವೇ ತೇಜಸ್ವಿ ಮತ್ತಿತರರು ನಾಮಪತ್ರ ಸಲ್ಲಿಕೆ

ಬಿಹಾರ ಚುನಾವಣೆ: ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕಗ್ಗಂಟು
Last Updated 15 ಅಕ್ಟೋಬರ್ 2025, 16:55 IST
ಬಿಹಾರ ಚುನಾವಣೆ:ಸೀಟು ಹಂಚಿಕೆಗೆ ಮುನ್ನವೇ ತೇಜಸ್ವಿ ಮತ್ತಿತರರು ನಾಮಪತ್ರ ಸಲ್ಲಿಕೆ

ಬಿಹಾರ ಚುನಾವಣೆ: 57 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದ ಜೆಡಿಯು

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಲವು ಸಚಿವರನ್ನು ಒಳಗೊಂಡ 57 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
Last Updated 15 ಅಕ್ಟೋಬರ್ 2025, 16:38 IST
ಬಿಹಾರ ಚುನಾವಣೆ: 57 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದ ಜೆಡಿಯು

ಮಮತಾ ತಾಯಿಯಂತೆ: ಕ್ಷಮೆಯಾಚಿಸಿದ ಅತ್ಯಾಚಾರ ಸಂತ್ರಸ್ತೆಯ ತಂದೆ

ದುರ್ಗಾಪುರದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ತಂದೆ ಬುಧವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷಮೆಯಾಚಿಸಿದ್ದಾರೆ.
Last Updated 15 ಅಕ್ಟೋಬರ್ 2025, 16:35 IST
ಮಮತಾ ತಾಯಿಯಂತೆ: ಕ್ಷಮೆಯಾಚಿಸಿದ ಅತ್ಯಾಚಾರ ಸಂತ್ರಸ್ತೆಯ ತಂದೆ
ADVERTISEMENT
ADVERTISEMENT
ADVERTISEMENT