ಆರ್ಬಿಐ ಪ್ರಕಟಣೆಯಲ್ಲಿ ‘ಬ್ಯಾಂಕಿನ ಪುನಶ್ಚೇತನಕ್ಕೆ ವಿಶ್ವಾಸಾರ್ಹ ಯೋಜನೆ ಇರಲಿಲ್ಲ. ಹೀಗಾಗಿ, ಠೇವಣಿದಾರರ ಹಿತಾಸಕ್ತಿಯನ್ನು ಕಾಯುವ ಉದ್ದೇಶದಿಂದ, ಹಣಕಾಸು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದನ್ನು ಹೊರತುಪಡಿಸಿ ಬೇರೆ ಆಯ್ಕೆಗಳು ಇರಲಿಲ್ಲ’ ಎಂದು ಆರ್ಬಿಐ ಹೇಳಿದೆ ಎಂದು ತಿಳಿಸಿದೆ.