‘ಲಾಕ್ಡೌನ್ ಸಡಿಲಿಕೆಯಾದರೂ ಶೇಕಡ 20ರಷ್ಟು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಇನ್ನೂ ಆರಂಭ ಗೊಂಡಿಲ್ಲ. ಸರ್ಕಾರ ಘೋಷಿಸಿರುವ ಆರ್ಥಿಕ ನೆರವು ಸಂಕಷ್ಟದಲ್ಲಿರುವ ಕೈಗಾರಿಕೆಗಳಿಗೆ ಸಿಗುತ್ತಿಲ್ಲ. ಲಾಕ್ಡೌನ್ ಅವಧಿಯಲ್ಲಿ ಎಂಎಸ್ಎಂಇಗಳಿಗೆ ಪ್ರತಿ ತಿಂಗಳು ಸುಮಾರು ₹ 15 ಸಾವಿರ ಕೋಟಿ ನಷ್ಟ ಆಗಿತ್ತು. ಕೇಂದ್ರದ ಆತ್ಮನಿರ್ಭರ ಯೋಜನೆಯು ಸಣ್ಣ ಆಶಾಕಿರಣ ಮೂಡಿಸಿದೆ’ ಎಂದರು.