ಶನಿವಾರ, 25 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ತೆಲಂಗಾಣ | ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ಗಳ ಮೇಲೆ ಕ್ರಮಕೈಗೊಂಡ ಅಧಿಕಾರಿಗಳು

Traffic Violation: ಕರ್ನೂಲು ಬಸ್‌ ದುರಂತದ ನಂತರ ಎಚ್ಚೆತ್ತಿರುವ ತೆಲಂಗಾಣ ಸಾರಿಗೆ ಅಧಿಕಾರಿಗಳು ಟ್ರಾಫಿಕ್ ನಿಯಮ ಉಲ್ಲಂಘಿಸಿರುವ ಖಾಸಗಿ ಬಸ್‌ಗಳ ಮೇಲೆ ಶನಿವಾರ ಕ್ರಮ ಕೈಗೊಂಡಿದ್ದಾರೆ.
Last Updated 25 ಅಕ್ಟೋಬರ್ 2025, 9:58 IST
ತೆಲಂಗಾಣ | ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ಗಳ ಮೇಲೆ ಕ್ರಮಕೈಗೊಂಡ ಅಧಿಕಾರಿಗಳು

ಇಬಿಸಿ ನಾಯಕನನ್ನು DCM ಅಭ್ಯರ್ಥಿ ಮಾಡಿದ್ದರಿಂದ ಬಿಜೆಪಿ ಗಾಬರಿಗೊಂಡಿದೆ: ತೇಜಸ್ವಿ

BJP Backlash: ತೀರಾ ಹಿಂದುಳಿದ ವರ್ಗದ ನಾಯಕನನ್ನು ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಬಿಜೆಪಿ ಗಾಬರಿಗೊಂಡಿದ್ದು, ಇಬಿಸಿ ಸಮುದಾಯದ ವಿರುದ್ಧದ ದ್ವೇಷವನ್ನು ಬಹಿರಂಗಪಡಿಸುತ್ತಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
Last Updated 25 ಅಕ್ಟೋಬರ್ 2025, 9:55 IST
ಇಬಿಸಿ ನಾಯಕನನ್ನು DCM ಅಭ್ಯರ್ಥಿ ಮಾಡಿದ್ದರಿಂದ ಬಿಜೆಪಿ ಗಾಬರಿಗೊಂಡಿದೆ: ತೇಜಸ್ವಿ

ಸರ್ಕಾರಿ ನೌಕರಿ ಭರವಸೆ | INDIA ಅಧಿಕಾರಕ್ಕೇರಿದ 20 ದಿನಗಳಲ್ಲಿ ಕಾನೂನು: ತೇಜಸ್ವಿ

Employment Guarantee: ಬಿಹಾರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬಂದ 20 ದಿನಗಳಲ್ಲೇ ಮನೆಗೊಂದು ಸರ್ಕಾರಿ ನೌಕರಿ ನೀಡಲು ಅಗತ್ಯ ಕಾನೂನು ರಚಿಸಲಾಗುವುದು ಎಂದು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಹೇಳಿದ್ದಾರೆ.
Last Updated 25 ಅಕ್ಟೋಬರ್ 2025, 9:33 IST
ಸರ್ಕಾರಿ ನೌಕರಿ ಭರವಸೆ | INDIA ಅಧಿಕಾರಕ್ಕೇರಿದ 20 ದಿನಗಳಲ್ಲಿ ಕಾನೂನು: ತೇಜಸ್ವಿ

Bihar Polls 2025: ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಅಖಿಲೇಶ್‌–ಡಿಂಪಲ್ ಯಾದವ್

Akhilesh Yadav Campaign: ಲಖನೌ: ಬಿಹಾರ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಲು ಸಮಾಜವಾದಿ ಪಕ್ಷ 20 ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Last Updated 25 ಅಕ್ಟೋಬರ್ 2025, 7:37 IST
Bihar Polls 2025: ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಅಖಿಲೇಶ್‌–ಡಿಂಪಲ್ ಯಾದವ್

ಮುಧೋಳ ಹೌಂಡ್‌, ರಾಮ್‌ಪುರ ದೇಶಿ ತಳಿಯ 150 ನಾಯಿಗಳಿಗೆ BSF ತರಬೇತಿ

Indian Army Dogs: ಕರ್ನಾಟಕದ ಮುಧೋಳ ಹೌಂಡ್‌ ಹಾಗೂ ಉತ್ತರ ಪ್ರದೇಶದ ರಾಮ್‌ಪುರ ತಳಿಯ 150 ನಾಯಿಗಳಿಗೆ ಇದೇ ಮೊದಲ ಬಾರಿಗೆ ಗಡಿ ರಕ್ಷಣಾ ಪಡೆ ತರಬೇತಿ ನೀಡುತ್ತಿದೆ. ನಕ್ಸಲ್ ಪ್ರದೇಶಗಳಲ್ಲಿ ಕಾರ್ಯಾಚರಣೆಗಾಗಿ ಇವುಗಳನ್ನು ಆಯ್ಕೆ ಮಾಡಲಾಗಿದೆ.
Last Updated 25 ಅಕ್ಟೋಬರ್ 2025, 7:36 IST
ಮುಧೋಳ ಹೌಂಡ್‌, ರಾಮ್‌ಪುರ ದೇಶಿ ತಳಿಯ 150 ನಾಯಿಗಳಿಗೆ BSF ತರಬೇತಿ

ಥಾಯ್ಲೆಂಡ್ ಮಾಜಿ ರಾಣಿ, ರಾಜಮಾತೆ ಸಿರಿಕಿತ್ ಇನ್ನಿಲ್ಲ

ಥಾಯ್ಲೆಂಡ್‌ನಲ್ಲಿ 1976 ರಿಂದ ಅವರ ಹುಟ್ಟುಹಬ್ಬ ಆಗಸ್ಟ್ 12 ರ ಪ್ರಯುಕ್ತ ‘ತಾಯಂದಿರ ದಿನ’ವನ್ನಾಗಿ ಆಚರಿಸಲಾಗುತ್ತದೆ.
Last Updated 25 ಅಕ್ಟೋಬರ್ 2025, 7:30 IST
ಥಾಯ್ಲೆಂಡ್ ಮಾಜಿ ರಾಣಿ, ರಾಜಮಾತೆ ಸಿರಿಕಿತ್ ಇನ್ನಿಲ್ಲ

ಈ ದಶಕ ಪ್ರಧಾನಿ ಮೋದಿಯದ್ದು: ಬಿಹಾರದಲ್ಲಿ NDAಗೆ ಬಹುಮತ; ನಾಯ್ಡು ಭವಿಷ್ಯ

NDA Government: ಅಮರಾವತಿ‌‌‌‌‌/ದುಬೈ: ಈ ದಶಕ ಪ್ರಧಾನಿ ನರೇಂದ್ರ ಮೋದಿ ಅವರದ್ದು, ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2025, 6:50 IST
ಈ ದಶಕ ಪ್ರಧಾನಿ ಮೋದಿಯದ್ದು: ಬಿಹಾರದಲ್ಲಿ NDAಗೆ ಬಹುಮತ; ನಾಯ್ಡು ಭವಿಷ್ಯ
ADVERTISEMENT

ದೀಪಾವಳಿ ಬಳಿಕ ದೆಹಲಿ ಗಾಳಿ ಗುಣಮಟ್ಟ ಕುಸಿತ: ಗರ್ಭಿಣಿಯರು, ಮಕ್ಕಳು ಬಾಧಿತರು..

Delhi Air Quality: ದೀಪಾವಳಿ ಹಬ್ಬದ ಬಳಿಕ ದೆಹಲಿ–ಎನ್‌ಸಿಆರ್‌ನಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಕ್ಕಳು, ಗರ್ಭಿಣಿಯರು, ವೃದ್ಧರು ಉಸಿರಾಟ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗಿದೆ.
Last Updated 25 ಅಕ್ಟೋಬರ್ 2025, 6:07 IST
ದೀಪಾವಳಿ ಬಳಿಕ ದೆಹಲಿ ಗಾಳಿ ಗುಣಮಟ್ಟ ಕುಸಿತ: ಗರ್ಭಿಣಿಯರು, ಮಕ್ಕಳು ಬಾಧಿತರು..

ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ

India Weather Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅ. 27ರ ಹೊತ್ತಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು, ಪುದುಚೇರಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.
Last Updated 25 ಅಕ್ಟೋಬರ್ 2025, 5:54 IST
ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ

ದೆಹಲಿ | ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ; ಎಲ್ಲಾ ಶಾಲೆಗಳಿಗೂ ಏಕರೂಪ ನಿಯಮ

School Admission Policy: ದೆಹಲಿ ಸರ್ಕಾರವು ಹೊಸ ನಿಯಮ ಹೊರಡಿಸಿದ್ದು, ಒಂದನೇ ತರಗತಿಗೆ ಸೇರುವ ಮಕ್ಕಳ ವಯಸ್ಸು 6 ವರ್ಷ ಮೀರಿರಬೇಕು. ಈ ನಿಯಮ 2026–27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
Last Updated 25 ಅಕ್ಟೋಬರ್ 2025, 5:07 IST
ದೆಹಲಿ | ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ; ಎಲ್ಲಾ ಶಾಲೆಗಳಿಗೂ ಏಕರೂಪ ನಿಯಮ
ADVERTISEMENT
ADVERTISEMENT
ADVERTISEMENT