<p><strong>ಮುಂಬೈ:</strong> ಭಾರತ– ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆಯಾಗಿ ಕದನ ವಿರಾಮ ಘೋಷಣೆಯಾದ ಬಳಿಕ ಇಂದು ಷೇರು ಮಾರುಕಟ್ಟೆಯ ವಹಿವಾಟು ಏರಿಕೆಯೊಂದಿಗೆ ಆರಂಭಗೊಂಡಿದೆ.</p><p>ಆರಂಭಿಕ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ 1,793.73 ಅಂಶಗಳಷ್ಟು ಏರಿಕೆ ಕಂಡು 81,248.20ಕ್ಕೆ ತಲುಪಿದೆ. ನಿಫ್ಟಿ 553.25 ಅಂಶ ಹೆಚ್ಚಳವಾಗಿ 24,561.25 ತಲುಪಿದೆ.</p><p>ಶುಕ್ರವಾರ ದೇಶೀಯ ಷೇರುಪೇಟೆಯಲ್ಲಿ ಕರಡಿ ಕುಣಿತ ಜೋರಾಗಿತ್ತು. ಇದರಿಂದ ಸೂಚ್ಯಂಕಗಳು ಶೇ 1ರಷ್ಟು ಕುಸಿತ ಕಂಡಿದ್ದವು. ಪರಿಣಾಮ ಹೂಡಿಕೆದಾರರ ಸಂಪತ್ತು ₹7 ಲಕ್ಷ ಕೋಟಿ ಕರಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭಾರತ– ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆಯಾಗಿ ಕದನ ವಿರಾಮ ಘೋಷಣೆಯಾದ ಬಳಿಕ ಇಂದು ಷೇರು ಮಾರುಕಟ್ಟೆಯ ವಹಿವಾಟು ಏರಿಕೆಯೊಂದಿಗೆ ಆರಂಭಗೊಂಡಿದೆ.</p><p>ಆರಂಭಿಕ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ 1,793.73 ಅಂಶಗಳಷ್ಟು ಏರಿಕೆ ಕಂಡು 81,248.20ಕ್ಕೆ ತಲುಪಿದೆ. ನಿಫ್ಟಿ 553.25 ಅಂಶ ಹೆಚ್ಚಳವಾಗಿ 24,561.25 ತಲುಪಿದೆ.</p><p>ಶುಕ್ರವಾರ ದೇಶೀಯ ಷೇರುಪೇಟೆಯಲ್ಲಿ ಕರಡಿ ಕುಣಿತ ಜೋರಾಗಿತ್ತು. ಇದರಿಂದ ಸೂಚ್ಯಂಕಗಳು ಶೇ 1ರಷ್ಟು ಕುಸಿತ ಕಂಡಿದ್ದವು. ಪರಿಣಾಮ ಹೂಡಿಕೆದಾರರ ಸಂಪತ್ತು ₹7 ಲಕ್ಷ ಕೋಟಿ ಕರಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>