‘ಹೊಸ ಆರಂಭಕ್ಕೆ ದೀಪಾವಳಿಯು ಶುಭ ಸಂದರ್ಭ ಎಂಬ ನಂಬಿಕೆ ಇದೆ. ಈಗಿನ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಾತಾವರಣ ಇದೆ. ಮುಹೂರ್ತ ವಹಿವಾಟಿನಲ್ಲಿ ಭಾಗಿಯಾಗುವುದರಿಂದ ಹೂಡಿಕೆದಾರರಿಗೆ ವರ್ಷವಿಡೀ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ’ ಎಂದು ಅಪ್ಸ್ಟಾಕ್ಸ್ ನಿರ್ದೇಶಕ ಪುನೀತ್ ಮಹೇಶ್ವರಿ ಹೇಳಿದ್ದಾರೆ.