‘ಸಂಹಿತೆಯಡಿ, ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಆರಂಭಿಸುತ್ತೇವೆ. ವಲಸೆ ಕಾರ್ಮಿಕರನ್ನೂ ಒಳಗೊಂಡು ಅಸಂಘಟಿತ ವಲಯದ ಕಾರ್ಮಿಕರ ದತ್ತಾಂಶ ದಾಖಲಿಸಲು ಆಧಾರ್ ಅಗತ್ಯ. ಆದರೆ, ಆಧಾರ್ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಸೇವೆಗಳನ್ನು ನಿರಾಕರಿಸುವಂತಿಲ್ಲ’ ಎಂದು ಕಾರ್ಮಿಕ ಕಾರ್ಯದರ್ಶಿ ಅಪೂರ್ವಚಂದ್ರ ತಿಳಿಸಿದ್ದಾರೆ.