<p><strong>ನವದೆಹಲಿ:</strong> ಸಾಮಾಜಿಕ ಭದ್ರತಾ ಸಂಹಿತೆ 2020ರ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ನೋಂದಣಿ, ಸೇವೆಗಳನ್ನು ಪಡೆಯಲುಉದ್ಯೋಗಿಗಳು ಮತ್ತು ಅಸಂಘಟಿತ ವಲಯದ ಕಾರ್ಮಿಕರು ಆಧಾರ್ ಸಂಖ್ಯೆ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹೇಳಿದೆ.</p>.<p>‘ಸಂಹಿತೆಯಡಿ, ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಆರಂಭಿಸುತ್ತೇವೆ. ವಲಸೆ ಕಾರ್ಮಿಕರನ್ನೂ ಒಳಗೊಂಡು ಅಸಂಘಟಿತ ವಲಯದ ಕಾರ್ಮಿಕರ ದತ್ತಾಂಶ ದಾಖಲಿಸಲು ಆಧಾರ್ ಅಗತ್ಯ. ಆದರೆ, ಆಧಾರ್ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಸೇವೆಗಳನ್ನು ನಿರಾಕರಿಸುವಂತಿಲ್ಲ’ ಎಂದು ಕಾರ್ಮಿಕ ಕಾರ್ಯದರ್ಶಿ ಅಪೂರ್ವಚಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಾಮಾಜಿಕ ಭದ್ರತಾ ಸಂಹಿತೆ 2020ರ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ನೋಂದಣಿ, ಸೇವೆಗಳನ್ನು ಪಡೆಯಲುಉದ್ಯೋಗಿಗಳು ಮತ್ತು ಅಸಂಘಟಿತ ವಲಯದ ಕಾರ್ಮಿಕರು ಆಧಾರ್ ಸಂಖ್ಯೆ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹೇಳಿದೆ.</p>.<p>‘ಸಂಹಿತೆಯಡಿ, ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಆರಂಭಿಸುತ್ತೇವೆ. ವಲಸೆ ಕಾರ್ಮಿಕರನ್ನೂ ಒಳಗೊಂಡು ಅಸಂಘಟಿತ ವಲಯದ ಕಾರ್ಮಿಕರ ದತ್ತಾಂಶ ದಾಖಲಿಸಲು ಆಧಾರ್ ಅಗತ್ಯ. ಆದರೆ, ಆಧಾರ್ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಸೇವೆಗಳನ್ನು ನಿರಾಕರಿಸುವಂತಿಲ್ಲ’ ಎಂದು ಕಾರ್ಮಿಕ ಕಾರ್ಯದರ್ಶಿ ಅಪೂರ್ವಚಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>