‘ಭಾರತದಲ್ಲಿ 9 ಕೋಟಿಗೂ ಹೆಚ್ಚು ಮಹಿಳೆಯರು ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಅನುವಂಶೀಯತೆ, ಪೌಷ್ಟಿಕಾಂಶ ಕೊರತೆ, ಒತ್ತಡದಂತಹ ಹಲವು ಕಾರಣಗಳಿವೆ. ಈ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಔಷಧಿ ತಯಾರಿಸಲಾಗಿದೆ’ ಎಂದು ಸಂಸ್ಥೆಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಉಪಾಧ್ಯಕ್ಷ ರಾಜೇಶ್ ಕಪೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.