<p><strong>ನವದೆಹಲಿ (ಪಿಟಿಐ):</strong> ಪ್ರಯಾಣಿಕರ ಸುರಕ್ಷತೆ ಮತ್ತು ಮೂಲಸೌಕರ್ಯ ಆಧುನೀಕರಣಕ್ಕೆ ಆದ್ಯತೆ ನೀಡಿ ಕೇಂದ್ರ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮಂಡಿಸಿರುವ ಬಜೆಟ್ `ಸಮತೋಲಿತ~ ಎಂದು ಉದ್ಯಮ ವಲಯ ಬಣ್ಣಿಸಿದೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಯಾಣ ದರವನ್ನು ಕನಿಷ್ಠ ಮಟ್ಟದಲ್ಲಿ ಪರಿಷ್ಕರಿಸಲಾಗಿದೆ~ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ. ಉತ್ತಮ ರೈಲ್ವೆ ಬಜೆಟ್ ಮಂಡಿಸಲಾಗಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರಯಾಣಿಕರ ಸುರಕ್ಷತೆ ಮತ್ತು ಮೂಲಸೌಕರ್ಯ ಆಧುನೀಕರಣಕ್ಕೆ ಆದ್ಯತೆ ನೀಡಿ ಕೇಂದ್ರ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮಂಡಿಸಿರುವ ಬಜೆಟ್ `ಸಮತೋಲಿತ~ ಎಂದು ಉದ್ಯಮ ವಲಯ ಬಣ್ಣಿಸಿದೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಯಾಣ ದರವನ್ನು ಕನಿಷ್ಠ ಮಟ್ಟದಲ್ಲಿ ಪರಿಷ್ಕರಿಸಲಾಗಿದೆ~ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ. ಉತ್ತಮ ರೈಲ್ವೆ ಬಜೆಟ್ ಮಂಡಿಸಲಾಗಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>