ಮಾಲಿನ್ಯ ಹಿನ್ನೆಲೆ ದೆಹಲಿಯಲ್ಲಿ ನಿರ್ಬಂಧ: ಕಟ್ಟಡ ಕಾರ್ಮಿಕರಿಗೆ ₹10,000 ಪರಿಹಾರ
GRAP Restrictions: ದೇಶದ ರಾಜಧಾನಿಯಲ್ಲಿ ವಾಯುಮಾಲಿನ್ಯ ತೀವ್ರ ಸಮಸ್ಯೆ ಎದ್ದಿರುವುದರಿಂದ ಕಟ್ಟಡ ಕಾರ್ಮಿಕರಿಗೆ ₹10,000 ಪರಿಹಾರ ಘೋಷಿಸಿರುವುದಾಗಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ತಿಳಿಸಿದ್ದಾರೆ.Last Updated 18 ಡಿಸೆಂಬರ್ 2025, 2:25 IST