ಮಂಗಳವಾರ, 9 ಡಿಸೆಂಬರ್ 2025
×
ADVERTISEMENT

ಚಾಮರಾಜನಗರ

ADVERTISEMENT

ಹನೂರು: ಏತನೀರಾವರಿ ಯೋಜನೆ ಒತ್ತಾಯಿಸಿ ಅಹೋರಾತ್ರಿ ಧರಣಿ 43 ನೇ ದಿನಕ್ಕೆ

Cauvery Irrigation Demand: ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತನೀರಾವರಿ ಯೋಜನೆ ರಚನೆಗೆ ಹನೂರಿನಲ್ಲಿ ರೈತ ಸಂಘಟನೆ ನಡೆಸುತ್ತಿರುವ ಅಹೋರಾತ್ರಿ ಧರಣಿ 43ನೇ ದಿನವೂ ಮುಂದುವರಿದಿದ್ದು, ಕೆಆರ್‌ಎಸ್ ಪಕ್ಷ ಬೆಂಬಲಿಸಿದೆ.
Last Updated 9 ಡಿಸೆಂಬರ್ 2025, 2:32 IST
ಹನೂರು: ಏತನೀರಾವರಿ ಯೋಜನೆ ಒತ್ತಾಯಿಸಿ 
ಅಹೋರಾತ್ರಿ ಧರಣಿ 43 ನೇ ದಿನಕ್ಕೆ

ಚಾಮರಾಜನಗರ: ಕಾಡುಪ್ರಾಣಿಗಳ ಹಾವಳಿ ತಡೆಗೆ ಪ್ರತಿಭಟನೆ

Forest Animal Attack Protest: ಚಾಮರಾಜನಗರ ತಾಲ್ಲೂಕಿನ ಹೆಗ್ಗೋಠಾರ ಹಾಗೂ ಕಲ್ಲುರ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ದಾಳಿಯಿಂದ ರೈತರ ಅಸುರಕ್ಷತೆ ಹೆಚ್ಚಾದ ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದೆ.
Last Updated 9 ಡಿಸೆಂಬರ್ 2025, 2:32 IST
ಚಾಮರಾಜನಗರ: ಕಾಡುಪ್ರಾಣಿಗಳ ಹಾವಳಿ ತಡೆಗೆ ಪ್ರತಿಭಟನೆ

ಗೋಪಾಲಸ್ವಾಮಿ ಬೆಟ್ಟಕ್ಕೆ ಜನ ಸಾಗರ; ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಭಕ್ತರು

Pilgrim Rush Karnataka: ವರ್ಷದ ಕೊನೆ ಸಂದರ್ಭದಲ್ಲಿ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತರು ಹಾಗೂ ಶಬರಿಮಲೆ ಯಾತ್ರಿಕರಿಂದ ಭಾರೀ ಜನಸಾಗರ ಹರಿದುಬಂದಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
Last Updated 9 ಡಿಸೆಂಬರ್ 2025, 2:32 IST
ಗೋಪಾಲಸ್ವಾಮಿ ಬೆಟ್ಟಕ್ಕೆ ಜನ ಸಾಗರ; ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಭಕ್ತರು

ಹನೂರು: ‘ಜನ–ವನ’ ನಡುವೆ ಸಾರಿಗೆ ಇಂದಿನಿಂದ

ಕಾಡಂಚಿನ ನಿವಾಸಿಗಳು ಹಾಗೂ ಅರಣ್ಯ ಇಲಾಖೆ ನಡುವಿನ ಬಾಂಧವ್ಯ ವೃದ್ಧಿಗೆ ಕ್ರಮ
Last Updated 9 ಡಿಸೆಂಬರ್ 2025, 2:31 IST
ಹನೂರು: ‘ಜನ–ವನ’ ನಡುವೆ ಸಾರಿಗೆ ಇಂದಿನಿಂದ

ಚಾಮರಾಜನಗರ| ಆಕ್ಸಿಜನ್ ದುರಂತ; ಸಂತ್ರಸ್ತರಿಗೆ ಸರ್ಕಾರಿ ನೌಕರಿ ಶೀಘ್ರ

Government Job Relief: ನಾಲ್ಕು ವರ್ಷಗಳ ಹಿಂದೆ ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 31 ಕುಟುಂಬಗಳಿಗೆ ಉದ್ಯೋಗದ ಪ್ರಕ್ರಿಯೆ ಆರಂಭವಾಗಿದೆ.
Last Updated 9 ಡಿಸೆಂಬರ್ 2025, 2:31 IST
ಚಾಮರಾಜನಗರ| ಆಕ್ಸಿಜನ್ ದುರಂತ; ಸಂತ್ರಸ್ತರಿಗೆ ಸರ್ಕಾರಿ ನೌಕರಿ ಶೀಘ್ರ

ಬಿಸಲವಾಡಿ ಗ್ರಾಮದಲ್ಲಿ ವಾಲಿಬಾಲ್ ಪಂದ್ಯಾಟಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ

Sports event: ಚಾಮರಾಜನಗರ: ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಕ್ರೀಡೆಗಳು ನೆರೆಹೊರೆಯ ಗ್ರಾಮಗಳ ನಡುವೆ ಸೌಹಾರ್ದತೆ ಹಾಗೂ ಪ್ರೀತಿ ಹೆಚ್ಚಲು ಸಹಕಾರಿಯಾಗುತ್ತವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
Last Updated 8 ಡಿಸೆಂಬರ್ 2025, 6:26 IST
ಬಿಸಲವಾಡಿ ಗ್ರಾಮದಲ್ಲಿ ವಾಲಿಬಾಲ್ ಪಂದ್ಯಾಟಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ

ಚಾಮರಾಜನಗರ|ಮರಿಯಾಲದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ.ರಾಜಶೇಖರಮೂರ್ತಿ ಪುಣ್ಯಸ್ಮರಣೆ

Memorial event: ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಉನ್ನತ ಪದವಿಗಳನ್ನು ಅಲಂಕರಿಸಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ದಿ.ರಾಜಶೇಖರ ಮೂರ್ತಿ ದೃಢವಾಗಿ ನಂಬಿದರು ಎಂದು ಮರಿಯಾಲ ಮಠಾಧ್ಯಕ್ಷ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.
Last Updated 8 ಡಿಸೆಂಬರ್ 2025, 6:22 IST
ಚಾಮರಾಜನಗರ|ಮರಿಯಾಲದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ.ರಾಜಶೇಖರಮೂರ್ತಿ ಪುಣ್ಯಸ್ಮರಣೆ
ADVERTISEMENT

ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಅವಶ್ಯಕ: ಕಾರ್ಯನಿರ್ವಾಹಣಾಧಿಕಾರಿ ಮೋನಾರೋತ್

Digital learning: ಸಂತೇಮರಹಳ್ಳಿ: ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ಪಡೆಯಲು ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋನಾರೋತ್ ಹೇಳಿದರು.
Last Updated 8 ಡಿಸೆಂಬರ್ 2025, 6:21 IST
ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಅವಶ್ಯಕ: ಕಾರ್ಯನಿರ್ವಾಹಣಾಧಿಕಾರಿ ಮೋನಾರೋತ್

ಚಾಮರಾಜನಗರ | ಅಂಬೇಡ್ಕರ್ ಪರಿನಿರ್ವಾಣ ದಿನ: ಮೊಂಬತ್ತಿ ಬೆಳಗಿಸಿ ಸ್ಮರಣೆ

Ambedkar memorial: ಚಾಮರಾಜನಗರ: ಜಿಲ್ಲೆಯಾದ್ಯಂತ ದಲಿತ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಕಾರ್ಯಕ್ರಮ ಆಯೋಜಿಸಿದ್ದರು. ಚಾಮರಾಜನಗರದಲ್ಲಿ ಬೌದ್ಧ ಸಮಿತಿಗಳಿಂದ ಮೊಂಬತ್ತಿ ಮೆರವಣಿಗೆ ನಡೆಯಿತು.
Last Updated 8 ಡಿಸೆಂಬರ್ 2025, 6:20 IST
ಚಾಮರಾಜನಗರ | ಅಂಬೇಡ್ಕರ್ ಪರಿನಿರ್ವಾಣ ದಿನ: ಮೊಂಬತ್ತಿ ಬೆಳಗಿಸಿ ಸ್ಮರಣೆ

ಸಾರ್ವಜನಿಕರಿಗೆ ಮುಕ್ತವಾಗದ ಸಮುದಾಯ ಶೌಚಾಲಯ: ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ

Sanitation issue: ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಗರಸಭೆ ನಿರ್ಮಿಸಿರುವ ಸಮುದಾಯ ಶೌಚಾಲಯಗಳು ನಿರ್ವಹಣೆ ಕೊರತೆಯಿಂದ ಬಾಗಿಲು ಮುಚ್ಚಿದ್ದು ಸಾರ್ವಜನಿಕರಿಗೆ ಲಭ್ಯವಾಗದೆ ಪಾಳುಬಿದ್ದ ಸ್ಥಿತಿಯಲ್ಲಿವೆ.
Last Updated 8 ಡಿಸೆಂಬರ್ 2025, 6:17 IST
ಸಾರ್ವಜನಿಕರಿಗೆ ಮುಕ್ತವಾಗದ ಸಮುದಾಯ ಶೌಚಾಲಯ: ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ
ADVERTISEMENT
ADVERTISEMENT
ADVERTISEMENT