ಸಾರಿಗೆ ನೂತನ ಮಾರ್ಗದ ಬಸ್ಗೆ ಶಾಸಕ ಮಂಜುನಾಥ್ ಚಾಲನೆ: ವಿದ್ಯಾರ್ಥಿಗಳಿಗೆ ಅನುಕೂಲ
Rural Transport: ಹನೂರು ತಾಲ್ಲೂಕಿನ ಬೈಲೂರು ಭಾಗದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನೂತನ ಬಸ್ ಮಾರ್ಗಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು, ಶಾಲಾ ಸಮಯಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ.Last Updated 21 ಜನವರಿ 2026, 1:57 IST