ಸರ್ವ ಋತು ರಸ್ತೆ ನಿರ್ಮಾಣಕ್ಕೆ ಆದ್ಯತೆ: ಶಾಸಕ ಎ.ಆರ್. ಕೃಷ್ಣಮೂರ್ತಿ
Infrastructure Priority: ಯಳಂದೂರು: ‘ಗ್ರಾಮೀಣ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು’ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು. ತಾಲ್ಲೂಕಿನ ಕಿನಕಹಳ್ಳಿ - ಕುಂತೂರು ರಸ್ತೆ ಅಭಿವೃದ್ಧಿಗೆ ಚಾಲನೆLast Updated 18 ನವೆಂಬರ್ 2025, 6:55 IST