ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಚಾಮರಾಜನಗರ

ADVERTISEMENT

ಬಂಡೀಪುರದೊಳಗೆ ಸುರಂಗ ಮಾರ್ಗ: ಭುಗಿಲೆದ್ದ ಆಕ್ರೋಶ

Bandipur Night Traffic: ಕೇರಳ ಹಾಗೂ ಕರ್ನಾಟಕ ನಡುವೆ ಹಾದು ಹೋಗಿರುವ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿಯ ಹೊತ್ತು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪರ್ಯಾಯ ಸುರಂಗ ಮಾರ್ಗ ನಿರ್ಮಾಣ ಮಾಡುವ ಸಂಬಂಧ ಕಾರ್ಯಸಾಧ್ಯತಾ ವರದಿ ತಯಾರಿಸಲು ಮುಂದಾಗಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.
Last Updated 2 ಫೆಬ್ರುವರಿ 2026, 1:39 IST
ಬಂಡೀಪುರದೊಳಗೆ ಸುರಂಗ ಮಾರ್ಗ: ಭುಗಿಲೆದ್ದ ಆಕ್ರೋಶ

ಕೊಳ್ಳೇಗಾಲ | ಮದುವೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ವಧು ಸೇರಿ ಮೂವರ ಬಂಧನ

Groom Stabbed: ಮದುವೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿದಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಭಾನುವಾರ ಮುಂಜಾನೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದರ್ಶನ್‌, ಮಿಥುನ್ ಹಾಗೂ ವಧು ನಯನಾ ಬಂಧಿತ ಆರೋಪಿಗಳು.
Last Updated 2 ಫೆಬ್ರುವರಿ 2026, 1:35 IST
ಕೊಳ್ಳೇಗಾಲ | ಮದುವೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ವಧು ಸೇರಿ ಮೂವರ ಬಂಧನ

ಗುಂಡ್ಲುಪೇಟೆ: ಸಂಭ್ರಮದ ಶ್ರೀಲಕ್ಷ್ಮೀ ವರದರಾಜಸ್ವಾಮಿ ಬ್ರಹ್ಮ ರಥೋತ್ಸವ

Terakanambi Rathotsava: ತಾಲ್ಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವರದರಾಜ ಸ್ವಾಮಿ ಬ್ರಹ್ಮ ರಥೋತ್ಸವ ಸಂಭ್ರದಿಂದ ನಡೆಯಿತು. ಭಾನುವಾರ ಮಧ್ಯಾಹ್ನ ಬಿಸಿಲಿನ ಝಳವನ್ನು ಲೆಕ್ಕಿಸದೆ ಸಾವಿರಾರು ಭಕ್ತರು ಬ್ರಹ್ಮ ರಥೋತ್ಸವ ಕಣ್ತುಂಬಿಕೊಂಡರು.
Last Updated 2 ಫೆಬ್ರುವರಿ 2026, 1:34 IST
ಗುಂಡ್ಲುಪೇಟೆ: ಸಂಭ್ರಮದ ಶ್ರೀಲಕ್ಷ್ಮೀ ವರದರಾಜಸ್ವಾಮಿ ಬ್ರಹ್ಮ ರಥೋತ್ಸವ

ಚಾಮರಾಜನಗರ | ಹಿಂದೂ ಸಮಾಜೋತ್ಸವ: ಅದ್ದೂರಿ ಮೆರವಣಿಗೆ

Chamarajanagar Procession: ತಾಲ್ಲೂಕಿನ ಹರದನಹಳ್ಳಿ ಹಾಗೂ ಬಂಡಿಗೆರೆ ಗ್ರಾಮದಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಗ್ರಾಮದ ಐತಿಹಾಸಿಕ ಸ್ಥಳವಾದ ಗೋಮುಖ ಕ್ಷೇತ್ರದಿಂದ ಅಲಂಕೃತ ವಾಹನದಲ್ಲಿ ಮೆರವಣಿಗೆ ನಡೆಯಿತು.
Last Updated 2 ಫೆಬ್ರುವರಿ 2026, 1:32 IST
ಚಾಮರಾಜನಗರ | ಹಿಂದೂ ಸಮಾಜೋತ್ಸವ: ಅದ್ದೂರಿ ಮೆರವಣಿಗೆ

ಯಳಂದೂರು | ಮಾಘ ಶುದ್ಧ ಪೂರ್ಣಿಮಾ: ಚಾಮುಂಡಾಂಬೆ ದರ್ಶನ ಪಡೆದ ಸಾವಿರಾರು ಭಕ್ತರು

Ambali Chamundeshwari: ತಾಲ್ಲೂಕಿನ ಅಂಬಳೆ ಗ್ರಾಮದ ಪುರಾತನ ಚಾಮುಂಡೇಶ್ವರಿ ದೇವಾಲಯದಲ್ಲಿ ಭಾನುವಾರ ಹುಣ್ಣಿಮೆ ರಥೋತ್ಸವ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಅದ್ದೂರಿಯಾಗಿ ಜರುಗಿತು. ಹೆಚ್ಚಿನ ಭಕ್ತರು ಹಣ್ಣುಕಾಯಿ ಪೂಜೆ ನೆರವೇರಿಸಿ ಸಂಭ್ರಮಿಸಿದರು.
Last Updated 2 ಫೆಬ್ರುವರಿ 2026, 1:31 IST
ಯಳಂದೂರು | ಮಾಘ ಶುದ್ಧ ಪೂರ್ಣಿಮಾ: ಚಾಮುಂಡಾಂಬೆ ದರ್ಶನ ಪಡೆದ ಸಾವಿರಾರು ಭಕ್ತರು

ಕೊಳ್ಳೇಗಾಲ | ಭಾರತ ದೇಶ ಒಂದು ಧರ್ಮಕ್ಕೆ ಸೀಮಿತವಲ್ಲ: ಕೆ.ಎಸ್.ಮೃತೃಂಜಯಪ್ಪ

Constitutional Awareness: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ದೇಶ ಭಾರತ. ನಾವು ನಮ್ಮ ತಾಯಿಯನ್ನು ಹೇಗೆ ಪ್ರೀತಿಸುತ್ತೇವೋ ಹಾಗೇ ದೇಶವನ್ನು ಸಹ ಪ್ರೀತಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ವಿಶ್ರಾಂತ ಹೆಚ್ಚುವರಿ ನಿರ್ದೇಶಕ ಕೆ.ಎಸ್.ಮೃತೃಂಜಯಪ್ಪ ಹೇಳಿದರು.
Last Updated 2 ಫೆಬ್ರುವರಿ 2026, 1:31 IST
ಕೊಳ್ಳೇಗಾಲ | ಭಾರತ ದೇಶ ಒಂದು ಧರ್ಮಕ್ಕೆ ಸೀಮಿತವಲ್ಲ:  ಕೆ.ಎಸ್.ಮೃತೃಂಜಯಪ್ಪ

ರೈತರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ

ಜಿಲ್ಲಾಮಟ್ಟದ ಅಧಿಕಾರಿಗಳ ಹಾಗೂ ರೈತರ ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ
Last Updated 1 ಫೆಬ್ರುವರಿ 2026, 6:48 IST
ರೈತರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ
ADVERTISEMENT

‘ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ್ದು ಸಂಭ್ರಮದ ಕ್ಷಣ’

ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ವಿದ್ಯಾರ್ಥಿ ತ್ರಿಷಾಗೆ ಸನ್ಮಾನ
Last Updated 1 ಫೆಬ್ರುವರಿ 2026, 6:47 IST
‘ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ್ದು ಸಂಭ್ರಮದ ಕ್ಷಣ’

ಗ್ಯಾರಂಟಿ ಯೋಜನೆ: ಅರ್ಹರಿಗೆ ತೊಂದರೆಯಾಗದಿರಲಿ

ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು ಸೂಚನೆ
Last Updated 1 ಫೆಬ್ರುವರಿ 2026, 6:45 IST
ಗ್ಯಾರಂಟಿ ಯೋಜನೆ: ಅರ್ಹರಿಗೆ ತೊಂದರೆಯಾಗದಿರಲಿ

ರಸ್ತೆ ಕಾಮಗಾರಿ ಕಳಪೆ ಖಂಡಿಸಿ ಪ್ರತಿಭಟನೆ

Poor Road Quality: ಗುಂಡ್ಲುಪೇಟೆಯ ಮಡಹಳ್ಳಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಜಾರಕಿಹೊಳಿ ಬ್ರಿಗೇಡ್ ಪ್ರತಿಭಟನೆ ನಡೆಸಿತು. 2.25 ಕೋಟಿ ವೆಚ್ಚದ ಡಾಂಬರ್ ರಸ್ತೆ ನಿರ್ಮಾಣವಾದ ವಾರದಲ್ಲೇ ಕಿತ್ತು ಬಂದಿದ್ದು, ಚರಂಡಿ ಕಾಮಗಾರಿಯೂ ಕಳಪೆಯಾಗಿದೆ ಎಂದು ದೂರಿದರು.
Last Updated 1 ಫೆಬ್ರುವರಿ 2026, 6:43 IST
ರಸ್ತೆ ಕಾಮಗಾರಿ ಕಳಪೆ ಖಂಡಿಸಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT