ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಚಿಕ್ಕಬಳ್ಳಾಪುರ (ಜಿಲ್ಲೆ)

ADVERTISEMENT

ಸಹಕಾರ ಸಂಘಗಳಲ್ಲಿ ಅವ್ಯವಹಾರ ಆರೋಪ: ರೈತ ಸಂಘದಿಂದ ಪ್ರತಿಭಟನೆ

Cooperative Society Scam: ಚಿಂತಾಮಣಿ: ತಾಲ್ಲೂಕಿನ ಬೋಮ್ಮೇಪಲ್ಲಿ, ಯನಮಲಪಾಡಿ, ಅಂಕಾಲಮಡಗು ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಅವ್ಯವಹಾರ ನಡೆಯುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ
Last Updated 10 ಫೆಬ್ರುವರಿ 2026, 5:08 IST
ಸಹಕಾರ ಸಂಘಗಳಲ್ಲಿ ಅವ್ಯವಹಾರ ಆರೋಪ: ರೈತ ಸಂಘದಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ: ನಡೆಯದ ‘ಕನ್ನಡ ಜಾಗೃತ ಸಮಿತಿ’ ಸಭೆ

ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಸಮಿತಿಗೆ ಸದಸ್ಯರ ನೇಮಕ
Last Updated 10 ಫೆಬ್ರುವರಿ 2026, 4:47 IST
ಚಿಕ್ಕಬಳ್ಳಾಪುರ: ನಡೆಯದ ‘ಕನ್ನಡ ಜಾಗೃತ ಸಮಿತಿ’ ಸಭೆ

ಕಂದಾಯ ಗ್ರಾಮ ‌| 30 ಸಾವಿರ ಹಕ್ಕುಪತ್ರ ಗುರಿ: ಸಚಿವ ಡಾ.ಎಂ.ಸಿ.ಸುಧಾಕರ್

Kandaya Grama Abhiyana: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 30 ಸಾವಿರ ಹಕ್ಕುಪತ್ರ ವಿತರಣೆ, ಎತ್ತಿನಹೊಳೆ ಯೋಜನೆ ಅಪ್ಡೇಟ್ ಹಾಗೂ ನಂದಿಬೆಟ್ಟದ ರೋಪ್ ವೇ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಮಾಹಿತಿ ನೀಡಿದ್ದಾರೆ.
Last Updated 10 ಫೆಬ್ರುವರಿ 2026, 4:47 IST
ಕಂದಾಯ ಗ್ರಾಮ ‌| 30 ಸಾವಿರ ಹಕ್ಕುಪತ್ರ ಗುರಿ: ಸಚಿವ ಡಾ.ಎಂ.ಸಿ.ಸುಧಾಕರ್

ಶಿಡ್ಲಘಟ್ಟ: ಒಂದು ಸಾವಿರ ವರ್ಷಗಳ ಶಾಸನ

ದೇವಾಲಯ ಸಮಿತಿಗೆ ಶಾಸನ ಪಠ್ಯ ಫಲಕ ವಿತರಣೆ
Last Updated 10 ಫೆಬ್ರುವರಿ 2026, 4:47 IST
ಶಿಡ್ಲಘಟ್ಟ: ಒಂದು ಸಾವಿರ ವರ್ಷಗಳ ಶಾಸನ

ಗೌರಿಬಿದನೂರು: ಹಿಂದೂ ಸಮಾಜೋತ್ಸವ, ಶೋಭಾಯಾತ್ರೆ

Hindu Samajotsava: ಗೌರಿಬಿದನೂರಿನ ಆಚಾರ್ಯ ಕೃಷಿ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ಮತ್ತು ಭವ್ಯ ಶೋಭಾಯಾತ್ರೆ ನಡೆಯಿತು. ಸನಾತನ ಧರ್ಮದ ರಕ್ಷಣೆ ಮತ್ತು ಸಾಮಾಜಿಕ ಸಾಮರಸ್ಯದ ಕುರಿತು ಪ್ರಮುಖರು ಸಂದೇಶ ನೀಡಿದರು.
Last Updated 10 ಫೆಬ್ರುವರಿ 2026, 4:47 IST
ಗೌರಿಬಿದನೂರು: ಹಿಂದೂ ಸಮಾಜೋತ್ಸವ, ಶೋಭಾಯಾತ್ರೆ

ಚಿಂತಾಮಣಿ: ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಚಿವ ಡಾ.ಎಂ.ಸಿ.ಸುಧಾಕರ್

Road Expansion Project: ಚಿಂತಾಮಣಿ ನಗರದ ಅಜಾದ್ ಚೌಕ ಹಾಗೂ ರೈಲ್ವೆ ನಿಲ್ದಾಣ ರಸ್ತೆ ವಿಸ್ತರಣೆ ಕಾಮಗಾರಿಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಪರಿಶೀಲನೆ ನಡೆಸಿದರು.
Last Updated 10 ಫೆಬ್ರುವರಿ 2026, 4:46 IST
ಚಿಂತಾಮಣಿ: ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಚಿವ ಡಾ.ಎಂ.ಸಿ.ಸುಧಾಕರ್

ಜೀತದಾಳು ಜಾಗೃತಿ ಮಾಡದೆ ಜಿಲ್ಲಾಡಳಿತ ನಿರ್ಲಕ್ಷ್ಯ: ನಾರಾಯಣಸ್ವಾಮಿ ಆರೋಪ

Bonded Labour Awareness: ರಾಜ್ಯದಾದ್ಯಂತ ಜೀತದಾಳುಗಳ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರದ ಆದೇಶವಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಜೀವಿಕಾ ಸಂಘಟನೆ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ ಗುಡಿಬಂಡೆಯಲ್ಲಿ ಆರೋಪಿಸಿದ್ದಾರೆ.
Last Updated 10 ಫೆಬ್ರುವರಿ 2026, 4:46 IST
ಜೀತದಾಳು ಜಾಗೃತಿ ಮಾಡದೆ ಜಿಲ್ಲಾಡಳಿತ ನಿರ್ಲಕ್ಷ್ಯ: ನಾರಾಯಣಸ್ವಾಮಿ ಆರೋಪ
ADVERTISEMENT

ಚಿಂತಾಮಣಿ: ಅನಧಿಕೃತ ಕ್ಲಿನಿಕ್‌ಗೆ ಬೀಗ

Fake Clinic Raid: ಚಿಂತಾಮಣಿ ತಾಲ್ಲೂಕಿನ ಕೋರ್ಲಪರ್ತಿ ಗ್ರಾಮದಲ್ಲಿ ದಾಖಲೆಗಳಿಲ್ಲದೆ ಅನಧಿಕೃತವಾಗಿ ನಡೆಯುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ವೈದ್ಯನ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು.
Last Updated 10 ಫೆಬ್ರುವರಿ 2026, 4:46 IST
ಚಿಂತಾಮಣಿ: ಅನಧಿಕೃತ ಕ್ಲಿನಿಕ್‌ಗೆ ಬೀಗ

ಗೌರಿಬಿದನೂರು: ಇಬ್ಬರು ಕುಖ್ಯಾತ ಕಳ್ಳರ ಬಂಧನ

Chain Snatchers Arrested: ಗೌರಿಬಿದನೂರು: ತಾಲ್ಲೂಕಿನಲ್ಲಿ ಬೈಕ್ ಮತ್ತು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರಿಂದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
Last Updated 10 ಫೆಬ್ರುವರಿ 2026, 4:46 IST
ಗೌರಿಬಿದನೂರು: ಇಬ್ಬರು ಕುಖ್ಯಾತ ಕಳ್ಳರ ಬಂಧನ

ಮದ್ಯದ ಅಮಲು; ಕಳ್ಳತನಕ್ಕೆ ಬಂದವ ಮನೆಯಲ್ಲಿಯೇ ಮಲಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ

Gauribidanur Crime: ಕಳ್ಳತನಕ್ಕೆ ಬಂದ ಕಳ್ಳ ಮದ್ಯದ ಅಮಲಿನಲ್ಲಿ ಮನೆಯೊಳಗೆ ಮಲಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪ್ರಸಂಗ ಇಲ್ಲಿ ನಡೆದಿದೆ. ನಗರ ಹೊರವಲಯದ ಹಳೇ ಆರ್‌ಟಿಒ ಕಚೇರಿ ಬಳಿಯ ಪ್ರೇಮನಾಥ್ ಅವರ ಮನೆಗೆ ಬಣ್ಣ ಬಳಿಯುವ ಕೆಲಸಕ್ಕೆ ದೇವರಾಜು ಬರುತ್ತಿದ್ದ.
Last Updated 9 ಫೆಬ್ರುವರಿ 2026, 13:42 IST
ಮದ್ಯದ ಅಮಲು; ಕಳ್ಳತನಕ್ಕೆ ಬಂದವ ಮನೆಯಲ್ಲಿಯೇ ಮಲಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ
ADVERTISEMENT
ADVERTISEMENT
ADVERTISEMENT