ಚಿಕ್ಕಬಳ್ಳಾಪುರ ಬಿಜೆಪಿಗೆ ಸುಧಾಕರ್ ಅನಿವಾರ್ಯ: ಬೆಂಬಲಿಗರಿಂದ ಮಾಧ್ಯಮಗೋಷ್ಠಿ
BJP Ticket Fight: ಚಿಕ್ಕಬಳ್ಳಾಪುರ ಬಿಜೆಪಿಗೆ ಡಾ.ಕೆ.ಸುಧಾಕರ್ ಅನಿವಾರ್ಯ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಅವರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಮುಖಂಡರು ಮತ್ತು ಸುಧಾಕರ್ ಬೆಂಬಲಿಗರು ಕೋರಿದರು.Last Updated 11 ಫೆಬ್ರುವರಿ 2026, 8:06 IST