ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಚಿಕ್ಕಬಳ್ಳಾಪುರ (ಜಿಲ್ಲೆ)
ADVERTISEMENT
ಗೌರಿಬಿದನೂರು| ಸಿರಿಧಾನ್ಯ ಮೇಳಕ್ಕೆ ರಂಗೋಲಿ ಮೆರುಗು
ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಮೇಳ l ಜನರ ಸೆಳೆದ ವಿವಿಧ ತಳಿಯ ಎತ್ತು, ಕುರಿ, ಫಲ ಪುಷ್ಪಗಳು, ಖಾದ್ಯಗಳು
Last Updated 9 ಜನವರಿ 2026, 6:22 IST
ನಂದಿ ಬೆಟ್ಟದತ್ತ ವಿದೇಶಿಯರ ಚಿತ್ತ: 25 ಸಾವಿರ ವಿದೇಶಿ ಪ್ರವಾಸಿಗರ ಭೇಟಿ
Tourism Growth: ನಂದಿ ಬೆಟ್ಟದ ತಣ್ಣನೆಯ ಹವಾಮಾನ, ಪಕ್ಷಿ ವೀಕ್ಷಣೆ ಮತ್ತು ಐತಿಹಾಸಿಕ ಬ್ರಿಟಿಷ್ ನೆಲೆಗಳು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಐದು ವರ್ಷಗಳಲ್ಲಿ 25 ಸಾವಿರ ವಿದೇಶಿಗಳು ಇಲ್ಲಿ ಭೇಟಿ ನೀಡಿದ್ದಾರೆ.
Last Updated 9 ಜನವರಿ 2026, 6:22 IST
ಸಂದರ್ಶನ: ಕಚೇರಿಯಲ್ಲೇ ಕೂರಲ್ಲ, ಕ್ಷೇತ್ರ ಭೇಟಿ ಮರೆಯಲ್ಲ; ಚಿಕ್ಕಬಳ್ಳಾಪುರ ಡಿ.ಸಿ
District Development Plans: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು ವಿವಿಧ ಇಲಾಖೆಗಳ ಪ್ರಗತಿ, ಬಗರ್ಹುಕುಂ ಜಮೀನು ಹಕ್ಕು, ಭೂ ಸುರಕ್ಷಾ ಯೋಜನೆ, ಪೌತಿ ಖಾತೆ ಆಂದೋಲನ ಸೇರಿದಂತೆ ಜನಪರ ಆಡಳಿತಕ್ಕೆ ಮಹತ್ವ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
Last Updated 9 ಜನವರಿ 2026, 6:22 IST
ಚಿಂತಾಮಣಿ: ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು
Teacher Rights Movement: ಚಿಂತಾಮಣಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. ಸಮಾನ ವೇತನ ಮತ್ತು ಟಿಇಟಿ ತಿದ್ದುಪಡಿ ಪ್ರಮುಖ ಬೇಡಿಕೆಗಳಾಗಿವೆ.
Last Updated 9 ಜನವರಿ 2026, 6:21 IST
ಚಿಕ್ಕಬಳ್ಳಾಪುರ| ವೆನೆಜುವೆಲಾ ಅಧ್ಯಕ್ಷ ಅಪಹರಣ; ಸಿಪಿಎಂ ಪ್ರತಿಭಟನೆ
International Solidarity: ವೆನೆಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಅಪಹರಣ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಸಿಪಿಎಂ ಮತ್ತು ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಅಮೆರಿಕದ ಮಿಲಿಟರಿ ದೌರ್ಜನ್ಯವನ್ನು ವಿರೋಧಿಸಿದರು.
Last Updated 9 ಜನವರಿ 2026, 6:21 IST
ನಂದಿ ವೈದ್ಯಕೀಯ ಕಾಲೇಜು–ಸಂಶೋಧನಾ ಸಂಸ್ಥೆ: ₹40 ಕೋಟಿ ಮೊತ್ತದ ಯಂತ್ರೋಪಕರಣ ಖರೀದಿ
Healthcare Infrastructure: ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ₹40 ಕೋಟಿ ವೆಚ್ಚದಲ್ಲಿ ಯಂತ್ರೋಪಕರಣ ಖರೀದಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಆಸ್ಪತ್ರೆ ಚಟುವಟಿಕೆಗಳಿಗೆ ನಾಂದಿ ಘೋಷಿಸಿದೆ.
Last Updated 9 ಜನವರಿ 2026, 6:21 IST
ಚಿಮುಲ್ ಚುನಾವಣೆ: ಆಕಾಂಕ್ಷಿಗಳ ಉತ್ಸಾಹ ಇಮ್ಮಡಿ
CHIMUL Polls: ಚಿಂತಾಮಣಿ: ಚಿಮುಲ್ ಚುನಾವಣೆ ಎದುರಾಗಿದ್ದು ಚುನಾವಣೆಯ ಕಾವು ರಂಗೇರತೊಡಗಿದೆ. ಸ್ಪರ್ಧಾಕಾಂಕ್ಷಿಗಳು ಮೈಕೊಡವಿಕೊಂಡು ತೆರೆಮರೆಯಲ್ಲಿ ಟಿಕೆಟ್ಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಒಕ್ಕೂಟದ ನಿರ್ದೇಶಕರ ಚುನಾವಣೆಗೆ ತಾಲ್ಲೂಕಿನಲ್ಲಿ ಒಂದು ಕ್ಷೇತ್ರವಿತ್ತು.
Last Updated 8 ಜನವರಿ 2026, 6:18 IST
ADVERTISEMENT
ಚಿಕ್ಕಬಳ್ಳಾಪುರ: ಮಾದರ ಮಹಾಸಭಾ; 10 ಸಾವಿರ ಸದಸ್ಯತ್ವದ ಗುರಿ
ಜಿಲ್ಲಾ ನೂತನ ಅಧ್ಯಕ್ಷರಾಗಿ ಪಟ್ರೇನಹಳ್ಳಿ ಕೃಷ್ಣಪ್ಪ ನೇಮಕ
Last Updated 8 ಜನವರಿ 2026, 6:15 IST
ಎತ್ತಿನಹೊಳೆಯಿಂದ ಶೀಘ್ರ ನೀರು: ಶಾಸಕ ಸುಬ್ಬಾರೆಡ್ಡಿ
Bagepalli Water Supply: ಎತ್ತಿನಹೊಳೆ ಯೋಜನೆಯಿಂದ ತಾಲ್ಲೂಕಿನ ಮಿಟ್ಟೇಮರಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು. ಇದರಿಂದ ಕುಡಿಯುವ ನೀರು ಮತ್ತು ಕೃಷಿ ಬೆಳೆಗಳಿಗೆ ಅನುಕೂಲ ಆಗಲಿದೆ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದರು.
Last Updated 8 ಜನವರಿ 2026, 6:12 IST
ಚಿಂತಾಮಣಿ: ರಸ್ತೆ ಕಾಮಗಾರಿಗೆ ಭೂಮಿಪೂಜೆ
MC Sudhakar: ಚಿಂತಾಮಣಿ ತಾಲ್ಲೂಕಿನ ಕಾಗತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗವಾರಹಳ್ಳಿಯ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ₹25 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಬುಧವಾರ ಭೂಮಿಪೂಜೆ ನೆರವೇರಿಸಿದರು.
Last Updated 8 ಜನವರಿ 2026, 6:11 IST
ADVERTISEMENT
<
1
2
...
1000
>
ADVERTISEMENT
ADVERTISEMENT