ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಚಿಕ್ಕಬಳ್ಳಾಪುರ (ಜಿಲ್ಲೆ)
ADVERTISEMENT
ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು: ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ
Rajeev Gowda Controversy: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಅವರಿಗೆ ಧಮ್ಕಿ ಹಾಕಿದ್ದಾರೆ.
Last Updated 14 ಜನವರಿ 2026, 16:11 IST
ಶಿಡ್ಲಘಟ್ಟ ಪೌರ ಆಯುಕ್ತೆಗೆ ಬೆದರಿಕೆ: ಕಾನೂನು ಕ್ರಮಕ್ಕೆ ಎಚ್ಡಿಕೆ ಒತ್ತಾಯ
HD Kumaraswamy: ಶಿಡ್ಲಘಟ್ಟದ ಪೌರ ಆಯುಕ್ತೆ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದಾರೆ.
Last Updated 14 ಜನವರಿ 2026, 14:50 IST
ಬಾಗೇಪಲ್ಲಿ: ಅಡುಗೆ ಕಾರ್ಮಿಕರ ಪ್ರತ್ಯೇಕ ಕಲ್ಯಾಣ ಮಂಡಳಿಗೆ ಒತ್ತಾಯ
Labor Welfare Board: ಬಾಗೇಪಲ್ಲಿ: ಅಡುಗೆ ಕೆಲಸಗಾರರ ಸಾಮಾಜಿಕ ಸುರಕ್ಷತೆ ಮತ್ತು ಸರ್ಕಾರಿ ಸೌಲಭ್ಯಗಳಿಗಾಗಿ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಬೇಕು ಎಂದು ರಾಜ್ಯ ಅಡುಗೆ ಕೆಲಸಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ರಮೇಶ್ಬಾಬು ಒತ್ತಾಯಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
Last Updated 14 ಜನವರಿ 2026, 8:07 IST
ಮಂದಗತಿಯಲ್ಲಿ ಸಾಗಿದ ಇ–ಖಾತೆ ಅಭಿಯಾನ
ಕೇವಲ 15 ದಿನದೊಳಗೆ ಇ-ಖಾತೆ ವಿತರಿಸಲು ಸರ್ಕಾರ ಆದೇಶ
Last Updated 14 ಜನವರಿ 2026, 8:06 IST
ತಹಶೀಲ್ದಾರ್ ನೋಟಿಸ್ಗೆ ಬಗ್ಗದ ಕಲ್ಲುಗಣಿ ಮಾಲೀಕ!
Gudibande News: ಗುಡಿಬಂಡೆ: ತಾಲ್ಲೂಕಿನ ಕಂತಾರ್ಲಹಳ್ಳಿ ಸರ್ವೆ ನಂಬರ್ 25 ಎರಡು ಎಕರೆ ಜಮೀನಿನಲ್ಲಿ ವ್ಯಕ್ತಿಯೊಬ್ಬರು ಕಲ್ಲು ಗಣಿ ನಡೆಸುತ್ತಿದ್ದಾರೆ. ಈ ಗಣಿ ಕಾನೂನುಬಾಹಿರವಾಗಿ ಮಿತಿಮೀರಿದ ಬ್ಲಾಸ್ಟಿಂಗ್ ಮಾಡುತ್ತಿದೆ. ತ್ಯಾಜ್ಯ ವಸ್ತುಗಳನ್ನು ರಸ್ತೆ ಪಕ್ಕದ ಸರ್ಕಾರಿ ಜಾಗದಲ್ಲಿ ಹಾಕಲಾಗುತ್ತಿದೆ.
Last Updated 14 ಜನವರಿ 2026, 8:05 IST
ಚಿಕ್ಕಬಳ್ಳಾಪುರ: ದತ್ತು ಕೇಂದ್ರ ಸೇರಿದ 62 ಮಕ್ಕಳು
Chikkaballapur News: ಚಿಕ್ಕಬಳ್ಳಾಪುರ: ತಮಗೆ ಬೇಡವಾದ ಮಕ್ಕಳನ್ನು ಪೋಷಕರು ‘ಮಮತೆಯ ತೊಟ್ಟಿಲು’ ಅಥವಾ ಮಕ್ಕಳ ಸಹಾಯವಾಣಿಗೆ ಒಪ್ಪಿಸುವರು. ಹೀಗೆ ಕಳೆದ ಐದು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಪ್ಪಿಸಲ್ಪಟ್ಟ ಮತ್ತು ಪರಿತ್ಯಕ್ತ ಸೇರಿ ಒಟ್ಟು 62 ಮಕ್ಕಳು ದತ್ತು ಕೇಂದ್ರ ಸೇರಿದ್ದಾರೆ.
Last Updated 14 ಜನವರಿ 2026, 8:05 IST
ಗಂಗಮ್ಮ ದೇವಿಗೆ ಪೂಜೆ ಸಲ್ಲಿಸಿದ ಲಿಂಗತ್ವ ಅಲ್ಪಸಂಖ್ಯಾತರು
ಚಿಂತಾಮಣಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ತಮಿಳುನಾಡು ಶೈಲಿಯಲ್ಲಿ ಗಂಗಮ್ಮ ಮತ್ತು ಯಲ್ಲಮ್ಮ ದೇವರಿಗೆ ಹೂವಿನ ಕರಗ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.
Last Updated 14 ಜನವರಿ 2026, 8:03 IST
ADVERTISEMENT
ರಾಗಿ ಖರೀದಿ ಆರಂಭಕ್ಕೆ ರೈತರ ಆಗ್ರಹ
ಮಾರಾಟಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರೈತರು
Last Updated 14 ಜನವರಿ 2026, 8:02 IST
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ
POCSO Case: ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆರೋಪಿ ಗಣೇಶ್ ಎಂಬಾತನನ್ನು ಪೆರೇಸಂದ್ರ ಪೊಲೀಸರು ವಶಕ್ಕೆ ಪಡೆದು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
Last Updated 14 ಜನವರಿ 2026, 8:01 IST
ಚೇಳೂರು: ಕುರ್ಚಿಯಿಲ್ಲ, ಶೌಚಾಲಯವಿಲ್ಲ...
ಚೇಳೂರು ತಾಲ್ಲೂಕು ಕಚೇರಿಯಲ್ಲಿ ಸಮಸ್ಯೆ ಹಲವು
Last Updated 14 ಜನವರಿ 2026, 8:01 IST
ADVERTISEMENT
<
1
2
...
1000
>
ADVERTISEMENT
ADVERTISEMENT