ಚಿಕ್ಕಮಗಳೂರು | ಜಾನಪದ ಸಮ್ಮೇಳನ: ಮೋಟಮ್ಮ ಸರ್ವಾಧ್ಯಕ್ಷರಾಗಿ ಆಯ್ಕೆ
Chikkamagaluru Janapada Sammelana: ಕರ್ನಾಟಕ ಜಾನಪದ ಪರಿಷತ್ನಿಂದ ಚಿಕ್ಕಮಗಳೂರಿನಲ್ಲಿ ಏಪ್ರಿಲ್ನಲ್ಲಿ ನಡೆಯಲಿರುವ ‘6ನೇ ಜಿಲ್ಲಾ ಜಾನಪದ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಮೋಟಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Last Updated 5 ಫೆಬ್ರುವರಿ 2026, 5:49 IST